Sunday, July 21, 2024
Google search engine
HomeUncategorizedನಿಧನ ವಾರ್ತೆ: ಮೂಡಲಗಿರಯ್ಯ

ನಿಧನ ವಾರ್ತೆ: ಮೂಡಲಗಿರಯ್ಯ


ತುರುವೇಕೆರೆ: ತಾಲ್ಲೂಕಿನ ಕಸಬಾದ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಹೊಸಹಳ್ಳಿ ಕಾಲೋನಿಯ ನಿವೃತ್ತ ಡಿಗ್ರೂಪ್ ನೌಕರ ಮೂಡಲಗಿರಯ್ಯ(65) ಮಂಗಳವಾರ ರಾತ್ರಿ ಸಾವನ್ನಪ್ಪಿದ್ದಾರೆ.
ಮೃತ ಮೂಡಲಗಿರಯ್ಯ ಇಬ್ಬರು ಗಂಡು ಮಕ್ಕಳು, ಪತ್ನಿ ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ತಿಪಟೂರು ಉದಯಭಾರತಿ ಪದವಿ ಪೂರ್ವ ಕಾಲೇಜಿನ ಡಿಗ್ರೂಪ್ ನೌಕರರಾಗಿ ಸೇವೆಸಲ್ಲಿ ನಿವೃತ್ತರಾಗಿದ್ದರು. ಮೂಡಲಗಿರಯ್ಯ ಅವರು ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ.
ಮೃತರ ಸ್ವಗ್ರಾಮವಾದ ಎ.ಹೊಸಹಳ್ಳಿ ಕಾಲೋನಿಯಲ್ಲಿ ಅಂತ್ಯಶವ ಸಂಸ್ಕಾರ ಬುಧವಾರ ಜರುಗಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?