Saturday, July 27, 2024
Google search engine
Homeಕ್ರೈಂಪರಿಹಾರ ದೊರೆಯದೆ ರೈತ ಆತ್ಮಹತ್ಯೆ

ಪರಿಹಾರ ದೊರೆಯದೆ ರೈತ ಆತ್ಮಹತ್ಯೆ

ಚಿಕ್ಕನಾಯಕನಹಳ್ಳಿ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಜಮೀನನ್ನು ವಶಪಡಿಸಿಕೊಂಡು ಪರಿಹಾರ ನೀಡಿಲ್ಲವೆಂದು ಮನ ನೊಂದ ರೈತ ರಂಗಣ್ಣ (65) ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ತಾಲೂಕಿನ ಸಾಲುಕಟ್ಟೆ ಗ್ರಾಮದಲ್ಲಿ ನಡೆದಿದೆ.
ರೈತ ರಂಗಣ್ಣನ ಜಮೀನನ್ನು ಕೆಬಿ ಕ್ರಾಸ್ ನಿಂದ ಹುಳಿಯಾರು  ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ವಶಪಡಿಸಿಕೊಳ್ಳಲಾಗಿತ್ತು. ಆದರೆ ಪರಿಹಾರ ನೀಡಿರಲಿಲ್ಲ.  ಇವರ ಮನವಿಗೆ ಅಧಿಕಾರಿಗಳು ಸ್ಪಂದಿಸದ ಕಾರಣ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಮತ್ತು ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?