Saturday, December 9, 2023
spot_img
HomeUncategorizedಡಾ.ಜಿ‌ ಪರಮೇಶ್ವರ್ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು; ಪೆಟ್ಟು

ಡಾ.ಜಿ‌ ಪರಮೇಶ್ವರ್ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು; ಪೆಟ್ಟು

ತುಮಕೂರು: ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಅವರ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು,ತಲೆಗೆ ತೀವ್ರ ಪೆಟ್ಟು ಬಿದ್ದಿದೆ.

Advertise

ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭೈರೇನಹಳ್ಳಿ ಗ್ರಾಮದಲ್ಲಿ ಚುನಾವಣ ಪ್ರಚಾರದಲ್ಲಿ ತೋಡಗಿರುವಾಗ ಕಿಡಿಗೇಡಿಗಳು ಕಲ್ಲು ಎಸೆದ ಪರಿಣಾಮ ತಲೇಗೆ ತೀವ್ರ ಪೆಟ್ಟು ಬಿದ್ದಿದೆ. ತಕ್ಷಣ ಕಾರ್ಯಕರ್ತರು ಅಕ್ಕಿರಾಂಪುರ ಗ್ರಾಮದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಕಾರ್ಯಕರ್ತರು ಪರಮೇಶ್ವರ್ ಅವರನ್ನು ಎತ್ತಿ ಕುಣಿಸುತ್ತಿದ್ದ ಸಂದರ್ಭದಲ್ಲಿ ಗುಂಪಿನಲ್ಲಿದ್ದ ಕಿಡಿಗೇಡಿಗಳು ಕಲ್ಲು ಬೀಸಿದ್ದಾರೆ. ತಲೆಗೆ ಕಲ್ಲು ಬಿದ್ದ ತಕ್ಷಣ ತಲೆ ಭಾಗ ಹಿಡಿದು ಕೆಳಗಿಳಿದ ಪರಮೇಶ್ವರ್ ಅವರನ್ನು ಅಕ್ಕಿರಾಂಪುರ ಆಸ್ಪತ್ರೆಗೆ ಕರೆದೊಯ್ದು,ನಂತರ ಸಿದ್ಧಾರ್ಥ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು