Saturday, July 20, 2024
Google search engine
Homeತುಮಕೂರು ಲೈವ್PM ಕಾರ್ಯಕ್ರಮ: ಪ್ರತಿಭಟನೆಗೆ ಯತ್ನ- ಪೊಲೀಸರ ತಳ್ಳಾಟದಲ್ಲಿ ರೈತ ಮುಖಂಡನ ಕೈಗೆ ಗಾಯ

PM ಕಾರ್ಯಕ್ರಮ: ಪ್ರತಿಭಟನೆಗೆ ಯತ್ನ- ಪೊಲೀಸರ ತಳ್ಳಾಟದಲ್ಲಿ ರೈತ ಮುಖಂಡನ ಕೈಗೆ ಗಾಯ

ಪೋಲಿಸರ ವಶದಲ್ಲಿರುವ ರೈತ ಮುಖಂಡ ಆನಂದ ಪಟೇಲ್ ಕೈಗೆ ಗಾಯವಾಗಿರುವುದು

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ರೈತ ವಿರೋಧಿ ನೀತಿಯನ್ನು ಖಂಡಿಸಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಮೆರವಣಿಗೆ ನಡೆಲು ಬರುತ್ತಿದ್ದ ರೈತ ಮುಖಂಡರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

ಎರಡು ದಿನಗಳ ಹಿಂದೆ ಪತ್ರಿಕಾಗೋಷ್ಠಿ ನಡೆಸಿದ್ದ ರೈತ ಮುಖಂಡರು ಮೋದಿ ಕಾರ್ಯಕ್ರಮದಲ್ಲಿ ಕಪ್ಪು ಬಟ್ಟೆ ಧರಿಸಿ ಪಾಲ್ಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

ಅದರಂತೆ ಇಂದು ಜಿಲ್ಲಾಧಿಕಾರಿ ಕಚೇರಿ ಬಳಿ ಬಂದ ಮುಖಂಡರನ್ನು ಬಲವಂತವಾಗಿ ಎಳೆದಾಡಿದ್ದಾರೆ. ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಅನಂದ್ ಪಟೇಲ್ ಅವರ ಕೈಗೆ ಗಾಯವಾಗಿದೆ.

ಬಸ್ ಡೋರ್ ನಲ್ಲಿ ಪೊಲೀಸರು ಆನಂದ ಪಟೇಲ್ ಅವರನ್ನು ಎಳೆದಾಗ ಡೋರ್ ಕೈ ಸಿಲುಕಿಕೊಂಡು ಗಾಯವಾದರು ಬಿಡದೆ ಒಳಗೆ ಎಳೆದೊಯ್ದಿದ್ದಾರೆ.

ಪ್ರತಿಭಟನಾ ಮೆರವಣಿಗೆಗಾಗಿ ಆಗಮಿಸಿದ್ದ ಒಟ್ಟು 30 ಮಂದಿ ರೈತರನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?