Tuesday, July 23, 2024
Google search engine
HomeUncategorizedಅಂಚೆ ಮತ: ಇವರಿಗೆಲ್ಲ ಮುನ್ನಡೆ

ಅಂಚೆ ಮತ: ಇವರಿಗೆಲ್ಲ ಮುನ್ನಡೆ

ತುಮಕೂರು ಬ್ರೇಕಿಂಗ್…

ಅಂಚೆ ಮತ ಎಣಿಕೆ ಆರಂಭ.

ಚಿಕ್ಕನಾಯಕನಹಳ್ಳಿಯಲ್ಲಿ ಬಿಜೆಪಿಯ ಮಾಧುಸ್ವಾಮಿ ಮುನ್ನಡೆ.

ತಿಪಟೂರು ಬಿಜೆಪಿ ಅಭ್ಯರ್ಥಿ ಬಿ.ಸಿ. ನಾಗೇಶ್ ಮುನ್ನಡೆ.

ತುರುವೇಕೆರೆ – ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ.

ಕುಣಿಗಲ್ – ಕಾಂಗ್ರೆಸ್ ಅಭ್ಯರ್ಥಿ ಡಾ.ರಂಗನಾಥ್ ಮುನ್ನಡೆ.

ತುಮಕೂರು ನಗರ – ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ ಮುನ್ನಡೆ.

ತುಮಕೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಸುರೇಶ್ ಗೌಡ ಮುನ್ನಡೆ.

ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ.

ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ.

ಶಿರಾ ಕಾಂಗ್ರೆಸ್ ನ ಟಿ.ಬಿ. ಜಯಚಂದ್ರ ಮುನ್ನಡೆ.

ಪಾವಗಡ ಜೆಡಿಎಸ್ ನ ತಿಮ್ಮರಾಯಪ್ಪ ಮುನ್ನಡೆ.

ಮಧುಗಿರಿ ಕಾಂಗ್ರೆಸ್ ನ ಕೆ.ಎನ್.ರಾಜಣ್ಣ ಮುನ್ನಡೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?