Sunday, July 21, 2024
Google search engine
Homeಪೊಲಿಟಿಕಲ್ಒಕ್ಕಲಿಗರೇ ಮುಖ್ಯಂಮತ್ರಿಯಾಗಲಿ: ನಂಜಾವಧೂತ ಸ್ವಾಮೀಜಿ ಹೇಳಿಕೆ

ಒಕ್ಕಲಿಗರೇ ಮುಖ್ಯಂಮತ್ರಿಯಾಗಲಿ: ನಂಜಾವಧೂತ ಸ್ವಾಮೀಜಿ ಹೇಳಿಕೆ


ನೆಲಮಂಗಲ: ಮುಂದಿನ ಬಾರಿ ಒಕ್ಕಲಿಗರು ಮುಖ್ಯಮಂತ್ರಿಯಾಗಬೇಕು ಎಂದು ಸ್ಪಟಿಕಪುರಿ ಮಠದ ಪೀಠಾಧ್ಯಕ್ಷ ನಂಜವಧೂತ ಸ್ವಾಮೀಜಿ ಎಂದು ಅಭಿಲಾಶೆ ವ್ಯಕ್ತಪಡಿಸಿದರು.
ನಗರದಲ್ಲಿ ಇಂದು ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್‌ ವತಿಯಿಂದ ಏರ್ಪಡಿಸಿದ್ದ 8ನೇ ವಾರ್ಷಿಕೋತ್ಸವ ಹಾಗೂ ಶೇ.90ಕ್ಕೂ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು, ಸಮುದಾಯದ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ದೇಶ ಹಾಗೂ ರಾಜ್ಯದಲ್ಲಿ ಒಕ್ಕಲಿಗರು ಅಧಿಕಾರ ಪಡೆದಾಗ ಅಭಿವೃದ್ಧಿಯ ಇತಿಹಾಸವೇ ಸೃಷ್ಟಿಯಾಗುತ್ತದೆ. ಇದನ್ನು ಇತಿಹಾಸ ತಿಳಿಸುತ್ತದೆ. ಮುಂದಿನ ಬಾರಿ ಒಕ್ಕಲಿಗರು ಮುಖ್ಯಮಂತ್ರಿಯಾಗಲು ನಮ್ಮ ಬೆಂಬಲವಿದೆ ಎಂದರು.

ವಿಧಾನಸೌಧ ನಿರ್ಮಾಣ ಮಾಡಿದ ಕೆಂಗಲ್‌ ಹನುಮಂತಯ್ಯ, ಎಚ್‌.ಡಿ ಕುಮಾರಸ್ವಾಮಿ  ಡಿವಿ ಸದಾನಂದ ಗೌಡ, ಎಸ್‌.ಎಂ ಕೃಷ್ಣ ಸೇರಿದಂತೆ ರಾಜ್ಯವನ್ನಾಳಿದ ಒಕ್ಕಲಿಗ ಮುಖ್ಯಮಂತ್ರಿಗಳು ಅಭಿವೃದ್ಧಿಯ ಪರ್ವವವನ್ನೇ ಸೃಷ್ಠಿಸಿದ್ದಾರೆ. ಎಚ್‌.ಡಿ ದೇವೇಗೌಡರು ಪ್ರಧಾನಿಯಾದಾಗ ದೇಶದಲ್ಲಿ ಸಾಕಷ್ಟು ರೈತರ ಯೋಜನೆಗಳು ಜಾರಿಗೆ ಬಂದಿವೆ. ಡಿಕೆ ಶಿವಕುಮಾರ್ ವೇದಿಕೆಯಲ್ಲಿ ಒಕ್ಕಲಿಗರ ಬೆಂಬಲ ಕೇಳಿರುವುದರಲ್ಲಿ ತಪ್ಪೇನಿಲ್ಲಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?