Saturday, July 20, 2024
Google search engine
Homeರಕ್ತದಾನ ಶಿಬಿರನಾಳೆ ಬೆಳಿಗ್ಗೆ ರಕ್ತದಾನ ಶಿಬಿರ

ನಾಳೆ ಬೆಳಿಗ್ಗೆ ರಕ್ತದಾನ ಶಿಬಿರ

Publicstory/prajayoga

ತುಮಕೂರು: ವಿಶ್ವವಿದ್ಯಾಲಯ ಆವರಣ ಜಗದಾಂಬ ಚಿವುಕುಲ ಬ್ಲಾಕ್ ನಲ್ಲಿ  ನಾಳೆ (ಆ.16. ಮಂಗಳವಾರ) ಬೆಳಿಗ್ಗೆ 9.30ರಿಂದ 4.30ರವರೆಗೆ ರಕ್ತದಾನ ಶಿಬಿರ ನಡೆಯಲಿದೆ.

ಯುವ ರೆಡ್ ಕ್ರಾಸ್ ಘಟಕ, ಎನ್‌ಎಸ್‌ಎಸ್, ಎನ್‌ಸಿಸಿ, ಯೂತ್ ಫಾರ್ ಸೇವಾ ಹಾಗೂ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜನೆ ಮಾಡಲಾಗಿದೆ.

ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ಶಿಬಿರದ  ಉದ್ಘಾಟನೆ ಮಾಡಲಿದ್ದು, ಕುಲಸಚಿವ ಪ್ರೊ.ಕೆ.ಶಿವಚಿತ್ತಪ್ಪ, ಜಿಲ್ಲಾಸ್ಪತ್ರೆ ರಕ್ತ ನಿಧಿ ವಿಭಾಗದ ಡಾ.ವೀಣಾ ಉಮೇಶ್, ವಿಶ್ವವಿದ್ಯಾಲಯ ಕಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಕರಿಯಣ್ಣ ಗೌರವ ಉಪಸ್ಥಿತಿ ಇರಲಿದ್ದಾರೆ ಎಂದು ಆಹ್ವಾನ ಪತ್ರಿಕೆಯಲ್ಲಿ ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?