Tuesday, December 5, 2023
spot_img
Homeಕ್ರೈಂದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

Publicstory/prajayoga

ಪಾವಗಡ: ದ್ವಿಚಕ್ರ ವಾಹನದಲ್ಲಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮುರಾರರಾಯನ ಹಳ್ಳಿ ಕೆರೆ ಬಳಿ ನಡೆದಿದೆ.

ಮೃತ ವ್ಯಕ್ತಿ ಆಂಧ್ರದ ಪೆನುಗೊಂಡ ಬಳಿಯ ನಾಗಲೂರು ಗ್ರಾಮದ ಹಸೇನ್ ಸಾಬ್(55) ಎಂದು ತಿಳಿದು ಬಂದಿದೆ.

ದೊಮ್ಮತಮರಿ ಕಡೆಯಿಂದ ಮಡಕಶಿರಾ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಬಿದ್ದು ಮೃತಪಟ್ಟಿದ್ದಾರೆ.

ಪಾವಗಡ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು