Thursday, May 2, 2024
Google search engine
Homeಕ್ರೈಂದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

Publicstory/prajayoga

ಪಾವಗಡ: ದ್ವಿಚಕ್ರ ವಾಹನದಲ್ಲಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮುರಾರರಾಯನ ಹಳ್ಳಿ ಕೆರೆ ಬಳಿ ನಡೆದಿದೆ.

ಮೃತ ವ್ಯಕ್ತಿ ಆಂಧ್ರದ ಪೆನುಗೊಂಡ ಬಳಿಯ ನಾಗಲೂರು ಗ್ರಾಮದ ಹಸೇನ್ ಸಾಬ್(55) ಎಂದು ತಿಳಿದು ಬಂದಿದೆ.

ದೊಮ್ಮತಮರಿ ಕಡೆಯಿಂದ ಮಡಕಶಿರಾ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಬಿದ್ದು ಮೃತಪಟ್ಟಿದ್ದಾರೆ.

ಪಾವಗಡ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?