Saturday, April 20, 2024
Google search engine
Homeವನ್ಯಪ್ರಾಣಿ ಹಾವಳಿಚಿರತೆ ಪ್ರತ್ಯಕ್ಷ ; ಜನರಲ್ಲಿ ಆತಂಕ.   

ಚಿರತೆ ಪ್ರತ್ಯಕ್ಷ ; ಜನರಲ್ಲಿ ಆತಂಕ.   

Publicstory/prajayoga

– ವರದಿ, ಶ್ರೀನಿವಾಸಲು

ಪಾವಗಡ:  ಪಟ್ಟಣದ ತುಮಕೂರು ರಸ್ತೆಯ ಎಸ್‌ಎಸ್‌ಕೆ ಕಾಲೇಜಿನ ಹಿಂಭಾಗದ ಬೆಟ್ಟದ ತಳದಲ್ಲಿ ಚಿರತೆ ನೀರು ಕುಡಿಯುತ್ತಿರುವ ದೃಶ್ಯವನ್ನು ಸ್ಥಳೀಯರೊಬ್ಬರು  ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ಚಿರತೆಯ ಚಲನವಲನದ ದೃಶ್ಯ ಸೆರೆಯಾಗಿದ್ದು, ಇದರಿಂದಾಗಿ ಅಕ್ಕ ಪಕ್ಕದ ರೈತರು ನಮ್ಮ ಜಮೀನಿಗೆ ಒಬ್ಬರೇ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಎಸ್ಎಸ್‌ಕೆ ಕಾಲೇಜಿನ ಪ್ರಾಂಶುಪಾಲರು ವಲಯ ಅರಣ್ಯ ಅಧಿಕಾರಿಗಳಿಗೆ ಚಿರತೆ ಸೆರೆ ಹಿಡಿಯುವಂತೆ  ಮನವಿ ಪತ್ರ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?