Saturday, July 27, 2024
Google search engine
Homeಪೊಲಿಟಿಕಲ್ಗಣೇಶೋತ್ಸವ ಸಂಪ್ರದಾಯದಂತೆ ನಡೆಯಲಿದೆ : ಸಚಿವ ಬಿ.ಸಿ.ನಾಗೇಶ್

ಗಣೇಶೋತ್ಸವ ಸಂಪ್ರದಾಯದಂತೆ ನಡೆಯಲಿದೆ : ಸಚಿವ ಬಿ.ಸಿ.ನಾಗೇಶ್

Publicstory/prajayoga

ವರದಿ, ಮಿಥುನ್ ತಿಪಟೂರು.

ತಿಪಟೂರು : ಗಣೇಶೋತ್ಸವ ಭಾರತೀಯ ಹಬ್ಬ. ಅದನ್ನು ಶಾಲಾ ಕಾಲೇಜುಗಳಲ್ಲಿ ಆಚರಿಸಲು ಯಾವುದೇ ಅನುಮತಿ ನೀಡಿಲ್ಲ. ಆದರೆ ವಿದ್ಯಾಧಿಪತಿ ಗಣಪತಿಯನ್ನು ಎಲ್ಲಡೆಯೂ ಪೂಜಿಸಲಾಗುತ್ತದೆ. ಇದು ನಮ್ಮ ಸಂಸ್ಕೃತಿಯಲ್ಲೇ ಬಂದಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಪಟ್ಟಣದ ತಮ್ಮ ಕಚೇರಿಯಲ್ಲಿ ಪ್ರಜಾಯೋಗ ದಿನ ಪತ್ರಿಕೆ ಹಾಗೂ ಪಬ್ಲಿಕ್ ಸ್ಟೋರಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಗಣಪತಿ ಉತ್ಸವಗಳು ಮನೆಗಳಲ್ಲಿ ನಡೆಯುತ್ತಿದ್ದವು. ಆದರೆ ಬಾಲಗಂಗಾಧರ ತಿಲಕ್ ಭಾರತೀಯರನ್ನು ಒಗ್ಗೂಡಿಸಿಕೊಳ್ಳಲು ಈ ಗಣಪತಿ ಉತ್ಸವವಗಳನ್ನು ಸ್ವಾತಂತ್ರ್ಯ ಚಳವಳಿಯಲ್ಲಿ ಹೋರಾಟದ ಅಸ್ತ್ರವಾಗಿ ರೂಪಿಸಿದ್ದರು. ಈ ಮೂಲಕ ಜನರನ್ನು ಸ್ವಾತಂತ್ರ್ಯ ಪಡೆಯಲು ಉತ್ತೇಜಿಸಿದ್ದರು. ಈ ಸಂಪ್ರದಾಯ ಶಾಲಾ ಕಾಲೇಜು, ಹಾಸೆಲ್‌ಗಳಲ್ಲಿ ನಡೆದುಕೊಂಡು ಬಂದಿದೆ ಎಂದರು.

ಈ ಹಬ್ಬಕ್ಕೆ ಇದಕ್ಕೆ ಯಾವುದೇ ಆದೇಶವಿಲ್ಲ. ಯಾವ ಸಂಪ್ರದಾಯ ಈ ನೆಲದಲ್ಲಿ ಬೆಳೆದು ಬಂದಿತ್ತೋ ಅವೆಲ್ಲವೂ ಪದ್ಧತಿ ಪ್ರಕಾರ ನಡೆಯುತ್ತದೆ. ನಮ್ಮ ಸರ್ಕಾರ ಬರುವುದಕ್ಕೂ ಮೊದಲಿನಿಂದಲು ಇದು ಹಾಸುಹೊಕ್ಕಾಗಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?