Saturday, May 11, 2024
Google search engine
Homeಪೊಲಿಟಿಕಲ್ಪೊಲೀಸ್ ಇಲಾಖೆ ದುರ್ಬಲವಾಗುತ್ತಿದೆ : ಮಾಜಿ ಸಚಿವ ಡಿವಿ  ಸದಾನಂದ ಗೌಡ ಗಂಭೀರ ಆರೋಪ

ಪೊಲೀಸ್ ಇಲಾಖೆ ದುರ್ಬಲವಾಗುತ್ತಿದೆ : ಮಾಜಿ ಸಚಿವ ಡಿವಿ  ಸದಾನಂದ ಗೌಡ ಗಂಭೀರ ಆರೋಪ

Publicstory/prajayoga

ಮಂಗಳೂರು: ಪ್ರವೀಣ್ ಹತ್ಯೆ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ ಅನ್ನೋದನ್ನ ಒಪ್ಪಿಕೊಳ್ಳುತ್ತೇನೆ. ಪೊಲೀಸ್ ಇಲಾಖೆ ದುರ್ಬಲವಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ಡಿವಿ ಸದಾನಂದ ಗೌಡ ಗುಡುಗಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂದ್ರ ಮತ್ತು ರಾಜ್ಯದಲ್ಲಿ ಎರಡೂ ಕಡೆ ನಮ್ಮ ಸರ್ಕಾರವೇ ಇದ್ದೂ ಪ್ರವೀಣ್ ಹತ್ಯೆಯಾಗಿರುವುದು ಖಂಡನೀಯ ಅಸಮಾಧಾನ ಹೊರಹಾಕಿದ್ದಾರೆ.

ದಿಟ್ಟ ಹೆಜ್ಜೆ ಇಡಲು ಸರ್ಕಾರ ಹಿಂದೇಟಾಕುತ್ತಿದೆ‌. ಹರ್ಷನ ಕೊಲೆ ಸಂದರ್ಭದಲ್ಲಿಯೇ ದಿಟ್ಟ ಹೆಜ್ಜೆ ತಗೆದುಕೊಳ್ಳಬೇಕಿತ್ತು. ಈಗ ಯಾರೂ ಹೆದರದೆ ಇರುವ ವಾತಾವರಣ ಸೃಷ್ಟಿಯಾಗಿರುವುದು ದುರ್ದೈವ. ನಮ್ಮ ಸರ್ಕಾರ ಬಂದರೆ ರಕ್ಷಣೆ ಸಿಗತ್ತದೆ ಎನ್ನುವ ಭಾವನೆ ಕಡಿಮೆ ಆಗಿದೆ. ಈಗ ವ್ಯಕ್ತವಾಗುತ್ತಿರುವ ವಿರೋಧವೇ ಸಾಕ್ಷಿ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?