Sunday, July 21, 2024
Google search engine
Homeಹಬ್ಬ ಹರಿದಿನ, ಸಂಪ್ರದಾಯಧರ್ಮ ಭೇದ ಮರೆತು ಶ್ರೀಕೃಷ್ಣನ ಅವತಾರದಲ್ಲಿ ಮಿಂಚಿದ ಮಕ್ಕಳು

ಧರ್ಮ ಭೇದ ಮರೆತು ಶ್ರೀಕೃಷ್ಣನ ಅವತಾರದಲ್ಲಿ ಮಿಂಚಿದ ಮಕ್ಕಳು

Publicstory/prajayoga

ತಿಪಟೂರು: ಜಿಲ್ಲಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಶಾಲಾ ಕಾಲೇಜು, ಅಂಗನವಾಡಿ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ನಡುವೆ ತಾಲೂಕಿನ ತಮಿಳು ಕಾಲೊನಿಯ ಅಂಗನವಾಡಿ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಂಗನವಾಡಿ ಮಕ್ಕಳು ಕೃಷ್ಣನ ವೇಷ ಧರಿಸಿ ಎಲ್ಲರ ಗಮನ ಸೆಳೆದರು.

ಅದರಲ್ಲೂ ಮುಖ್ಯವಾಗಿ ಮುಸ್ಲಿಂ ಮಕ್ಕಳು ಧರ್ಮ ಭೇದ ಮರೆತು ಶ್ರೀಕೃಷ್ಣನ ವೇಷಧರಿಸಿ ಭಾವೈಕ್ಯತೆ ಮೆರೆದಿದ್ದಾರೆ

ಮೊಹಮ್ಮದ್ ಹರಾಮಾನ್, ಅಬ್ದುಲ್ ನೂರ್ ಮಕ್ಕಳು ಕೃಷ್ಣನ ವೇಷ ಧರಿಸಿದ್ದರೆ, ನೂರ್ ಎಂಬ ಹೆಣ್ಣುಮಗು
ರಾಧೆಯ ವೇಷ ಧರಿಸಿದ್ದು ವಿಶೇಷವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?