Saturday, July 27, 2024
Google search engine
Homeಕ್ರೈಂವಿದ್ಯುತ್ ತಗುಲಿ ವಾಟರ್ ಮೆನ್ ಸಾವು

ವಿದ್ಯುತ್ ತಗುಲಿ ವಾಟರ್ ಮೆನ್ ಸಾವು

Publicstory/prajayoga

ಪಾವಗಡ: ತಾಲೂಕಿನ ವೀರಮ್ಮನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಗುಲಿ ಗ್ರಾಮ ಪಂಚಾಯಿತಿ ನೌಕರ ವಾಟರ್ ಮ್ಯಾನ್ ಇಂದು ಮೃತಪಟ್ಟಿದ್ದಾರೆ.
ಪಳವಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ವೀರಮ್ಮನಹಳ್ಳಿ ಗ್ರಾಮದ ನೀರುಗಂಟಿ ಈರಣ್ಣ(58) ಮೃತರು .
ಗ್ರಾಮಕ್ಕೆ ನೀರು ಸರಬರಾಜು ಮಾಡುವ ಸಲುವಾಗಿ ಮೋಟಾರ್ ಚಾಲನೆ ಮಾಡಲು ಹೋದಾಗ ವಿದ್ಯುತ್ ತಗುಲಿದೆ. ರಾತ್ರಿ ಬಿದ್ದ ಮಳೆಯಿಂದ ವಿದ್ಯುತ್ ಸಲಕರಣೆ ವೈರ್ ಗಳಿಗೆ  ನೀರು ಬಿದ್ದಿದೆ. ಇಇಂದ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?