Friday, July 26, 2024
Google search engine
Homeಪೊಲಿಟಿಕಲ್ಉತ್ಸವಗಳು ಸಂಬಂಧ ಗಟ್ಟಿಗೊಳಿಸುತ್ತವೆ: ಡಾ.ಸಿ.ಎಂ.ರಾಜೇಶ್ ಗೌಡ

ಉತ್ಸವಗಳು ಸಂಬಂಧ ಗಟ್ಟಿಗೊಳಿಸುತ್ತವೆ: ಡಾ.ಸಿ.ಎಂ.ರಾಜೇಶ್ ಗೌಡ

Publicstory/prajayoga

ಶಿರಾ: ಧಾರ್ಮಿಕ ನಂಬಿಕೆ ಮತ್ತು ಆಚಾರ ವಿಚಾರಗಳು ಭಕ್ತಿಯ ಮೆರಗು ಹೆಚ್ಚಿಸುತ್ತವೆ. ಇಂತಹ ಉತ್ಸವಗಳು ಗ್ರಾಮಗಳಲ್ಲಿ ಜನರ ಸ್ನೇಹ ಸಂಬಂಧ ಗಟ್ಟಿಗೊಳಿಸುವಲ್ಲಿ ಯಶಸ್ವಿಯಾಗಿ ಮನಸ್ಸಿಗೆ ನೆಮ್ಮದಿ ನೀಡುತ್ತವೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.

ತಾಲೂಕಿನ ಹುಲಿಕುಂಟೆ ಹೋಬಳಿಯ ತಡಕಲೂರು ದಿಬ್ಬದ ಹಟ್ಟಿ ಗೊಲ್ಲರಹಟ್ಟಿಯಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಕೃಷ್ಣ ಉತ್ಸವ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಭಗವಾನ್ ಶ್ರೀ ಕೃಷ್ಣ, ನಾರಾಯಣನ 8ನೇ ಅವತಾರವಾಗಿ ಜನಿಸಿ ಜಗತ್ತಿನ ರಕ್ಷಕನಾಗಿ ಮನುಕುಲಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಸನ್ಮಾರ್ಗದ ರೀತಿಯನ್ನು ಈ ಜಗತ್ತಿಗೆ ಭಗವದ್ಗೀತೆ ಮೂಲಕ ತಿಳಿಸಿದ್ದಾರೆ ಎಂದರು.

ಈ ವೇಳೆ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಪ್ರಕಾಶ್ ಗೌಡ್ರು,ಗ್ರಾಮ ಪಂಚಾಯಿತಿ ಸದಸ್ಯ ರವಿ, ಶಿವಣ್ಣ, ಬಸವರಾಜಣ್ಣ,ಶಿವಕುಮಾರ್,ಹಾಡ್ವೇðರ್ ಮಂಜುನಾಥ್, ರಾಜು ಹಾಗೂ ಅನೇಕ ಮುಖಂಡರು ಗ್ರಾಮಸ್ಥರು ಭಕ್ತಾದಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?