Friday, July 26, 2024
Google search engine
Homeಪೊಲಿಟಿಕಲ್ಸಾರ್ವಜನಿಕರು ಕೆಆರ್‌ಎಸ್ ಪಕ್ಷದ ಜೊತೆಗೂಡಿ

ಸಾರ್ವಜನಿಕರು ಕೆಆರ್‌ಎಸ್ ಪಕ್ಷದ ಜೊತೆಗೂಡಿ

ಶಿರಾ: ತಾಲೂಕಿನ ಜನತೆ ಕಾನೂನುಬದ್ಧವಾದ ತಮ್ಮ ಹಕ್ಕುಗಳನ್ನು ಪಡೆಯಲು, ಯಾರಿಗೂ ಲಂಚ ನೀಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿಸಿಕೊಳ್ಳಲು ಮತ್ತು ಜಿಲ್ಲೆಯ ಪಾರದರ್ಶಕ ಆಡಳಿತ ಸ್ಥಾಪನೆಗೆ ಸಾರ್ವಜನಿಕರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನು ಸಂಪರ್ಕಿಸಬಹುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಗಜೇಂದ್ರಕುಮಾರ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಧುಗಿರಿಯ ಎಸಿ ಕಚೇರಿಯಲ್ಲಿ ಎಸಿಬಿ ನಡೆಸಿದ ದಾಳಿಗೆ ಸಂಬಂಧಿಸಿಂತೆ ಭ್ರಷ್ಟರನ್ನು ಜೈಲಿಗೆ ಕಳುಹಿಸಿರುವುದರಲ್ಲಿ ಕೆ‌ಆರ್‌ಎಸ್ ಪಕ್ಷದ ಪಾತ್ರ ದೊಡ್ಡದು. ಶಿರಾ ತಾಲೂಕಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯಲು, ಲಂಚಮುಕ್ತ ಕರ್ನಾಟಕವನ್ನು ನಿರ್ಮಾಣ ಮಾಡಲು  ಮತ್ತು ಜನ ಸಾಮಾನ್ಯರು ಗೌರವಯುತವಾಗಿ ಬದುಕುವಂತಹ ವಾತಾವರಣ ಕಲ್ಪಿಸಲು ನಮ್ಮ ಪಕ್ಷದ ಜೊತೆಗೂಡಿ ಮತ್ತು ಬೆಂಬಲಿಸಿ ಎಂದು ತಾಲೂಕು ಅಧ್ಯಕ್ಷ ನರಸಿಂಹರಾಜು ಸಿ.ಎನ್, ಶಿರಾ ಎಂಎಲ್‌ಎ ಅಭ್ಯರ್ಥಿ ಪ್ರದೀಪ್ ಕುಮಾರ್ ದೊಡ್ಡಮುದ್ದೇಗೌಡ ಅವರು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?