Thursday, March 28, 2024
Google search engine
Homeಸಂಘ ಸಂಸ್ಥೆಸಿದ್ದರಾಮೇಶ್ವರ ಸಹಕಾರ ಬ್ಯಾಂಕ್ ಕಚೇರಿ ಉದ್ಘಾಟನೆ

ಸಿದ್ದರಾಮೇಶ್ವರ ಸಹಕಾರ ಬ್ಯಾಂಕ್ ಕಚೇರಿ ಉದ್ಘಾಟನೆ

Publicstory/prajayoga

ಗುಬ್ಬಿ: ತಾಲೂಕಿನ ನಿಟ್ಟೂರು ಗ್ರಾಮದ ಮೈಸೂರು ರಸ್ತೆಯಲ್ಲಿ ನವೀಕರಣಗೊಂಡ ಶ್ರೀ ಸಿದ್ದರಾಮೇಶ್ವರ ಸಹಕಾರ ಬ್ಯಾಂಕ್ ಕಚೇರಿಯನ್ನು ಬ್ಯಾಂಕ್ ಅಧ್ಯಕ್ಷ ಜಿ.ಎಸ್.ರವಿಶಂಕರ್ ಉದ್ಘಾಟಿಸಿದರು.

ಗ್ರಾಮೀಣ ಭಾಗದಲ್ಲಿ ರೈತರ ನೆರವಿಗೆ ನಿಂತ ಈ ಸಿದ್ದರಾಮೇಶ್ವರ ಬ್ಯಾಂಕ್ ಹಲವು ವರ್ಷದಿಂದ ವಹಿವಾಟು ನಡೆಸಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಈ ಬ್ಯಾಂಕ್ ಗುರುತಿಸಿಕೊಂಡು ಬೆಳೆದಿದೆ ಎಂದು ಅಧ್ಯಕ್ಷ ಜಿ.ಎಸ್.ರವಿಶಂಕರ್ ಹೇಳಿದರು.

ವ್ಯಾಪಾರಿ ಕೇಂದ್ರವಾದ ನಿಟ್ಟೂರು ಹೋಬಳಿಯಲ್ಲದೇ ತಾಲೂಕಿನ ಪ್ರಮುಖ ಸಹಕಾರ ಬ್ಯಾಂಕ್ ಎನಿಸಿಕೊಂಡು ಶಾಖೆಗೆ ನವೀಕರಿಸಿದ ಕಚೇರಿ ಸಿದ್ಧಪಡಿಸಿ ಗ್ರಾಹಕರ ಬಳಕೆಗೆ ಲೋಕಾರ್ಪಣೆ ಮಾಡಲಾಗಿದೆ. ರೈತರ ಸಹಕಾರಕ್ಕೆ ಬೆನ್ನಲುಬಾಗಿ ಗ್ರಾಹಕರ ಅನುಕೂಲಕ್ಕೆ ತಕ್ಕನಾದ ಸಾಲ ಸೌಲಭ್ಯ ಸಹ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಬ್ಯಾಂಕ್ ಉಪಾಧ್ಯಕ್ಷ ಜೆ.ಎಂ.ಸುರೇಶ್ ಹಾಗೂ ಕಾರ್ಯಕಾರಿಣಿ ಮಂಡಳಿ ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?