Thursday, March 28, 2024
Google search engine
Homeಕ್ರೈಂಕಟ್ಟೆಗೆ ಕಾಲುಜಾರಿ ಯುವಕ ಸಾವು

ಕಟ್ಟೆಗೆ ಕಾಲುಜಾರಿ ಯುವಕ ಸಾವು

Publicstory/Prajayoga


ತುರುವೇಕೆರೆ : ತಾಲೂಕಿನ ತಾಳಕೆರೆ ಗ್ರಾಮದ ಬಾಳೆಗಾರನ ಕಟ್ಟೆಯಲ್ಲಿ ದನಗಳನ್ನು ಮೈ ತೊಳೆಯುತ್ತಿದ್ದ ಯುವ ಕೃಷಿಕ ಆಯತಪ್ಪಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಮೃತಪಟ್ಟ ದುರ್ದೈವಿ ತಾಳಕೆರೆ ಗ್ರಾಮದ ತಿಮ್ಮಪ್ಪ ಎಂಬುವರ ಮಗ ರವಿಚಂದ್ರ (29) ಎಂದು ತಿಳಿದು ಬಂದಿದೆ.
ದನಗಳನ್ನು ಮೈ ತೊಳೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯನ್ನು ಕಂಡ ಆಸುಪಾಸಿನವರು ರಕ್ಷಣೆ ಮಾಡಲು ಪ್ರಯತ್ನಸಿದರೂ ಸಫಲರಾಗಲಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ರವಿಚಂದ್ರನ ಶವವನ್ನು ನೀರಿನಿಂದ ಹೊರತೆಗೆಯುವಲ್ಲಿ ಯಶಸ್ವಿ ಯಾಗಿದ್ದಾರೆ.

ಘಟನೆಯ ಸ್ಥಳಕ್ಕೆ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಬೇಟಿ ನೀಡಿ ಪರಿಶೀಲಿಸಿದರು. ಮೃತನ ತಂದೆ ತಿಮ್ಮಯ್ಯ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?