Thursday, March 28, 2024
Google search engine
Homeತುಮಕೂರ್ ಲೈವ್ಮರಳೂರು ಕೆರೆ ಏರಿಯ ರಸ್ತೆ ಬಿರುಕು; ಸವಾರರಲ್ಲಿ ಮೂಡಿದ ಆತಂಕ

ಮರಳೂರು ಕೆರೆ ಏರಿಯ ರಸ್ತೆ ಬಿರುಕು; ಸವಾರರಲ್ಲಿ ಮೂಡಿದ ಆತಂಕ

ತುಮಕೂರು: ಜಿಲ್ಲೆಯಲ್ಲಿ‌ ಸುರಿಯುತ್ತಿರುವ ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದರೆ,ಇತ್ತ ಜಿಲ್ಲಾಡಳಿತ ಸಂತ್ರಸ್ತರ ನೆರವಿಗೆ ನಿರಂತರವಾಗಿ ಶ್ರಮಿಸುತ್ತಿದೆ.

ಈಗ ಮರಳೂರು ಕೆರೆಯೂ ತುಂಬಿ ಕೋಡಿ ಹರಿಯುತ್ತಿದ್ದು, ಕೆರೆ ಏರಿ ಮೇಲಿನ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕು ಪುಟ್ಟ ಪುಟ್ಟ ಬಿರುಕು ಕಾಣಿಸಿಕೊಳ್ಳುತ್ತಿರುವುದು ಆತಂಕ್ಕೆ ಕಾರಣವಾಗಿದೆ.

ಬಿರುಕುಗಳು ರಸ್ತೆಯುದ್ದಕ್ಕೂ ಕಾಣಿಸಿಕೊಂಡಿರುವುದರಿಂದ ವಾಹನ ಸವಾರರು ಈಗ ಭಯದಿಂದಲೇ‌ ಸಾಗುವಂತಾಗಿದೆ. ಜಿಲ್ಲಾಡಳಿತ ಇತ್ತ ಕಡೆಯೂ ಲಕ್ಷ್ಯ ವಹಿಸಬೇಕಿದೆ.

ಮಳೆಯಿಂದ  ಒಂದಾದನಂತರ ಮತ್ತೊಂದು ಅವಘಡಗಳು, ಅನಾಹುತಗಳು ಸಂಭವಿಸುತ್ತಿರುವನ್ನು ನೋಡಿದರೆ ಜನರೂ ಜಾಗರೂಕತೆಯಿಂದ ಇರುವುದು ಅವಶ್ಯವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?