Thursday, March 28, 2024
Google search engine
Homeಸಿನಿಮಾಪುನೀತ್ ರಾಜ್‌ಕುಮಾರ್ ಗೆ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಲು ತೀರ್ಮಾನ

ಪುನೀತ್ ರಾಜ್‌ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ತೀರ್ಮಾನ

Publicstory/prajayoga

ಬೆಂಗಳೂರು : ಕರ್ನಾಟಕದ ದೊಡ್ಮನೆ ಹುಡುಗ, ಮೇರು ಪ್ರತಿಭೆ, ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನ.1 ರಂದು ಪ್ರಧಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅರಮನೆ ಮೈದಾನದ ಗಾಯಿತ್ರಿ ವಿಹಾರ್‌ನಲ್ಲಿ ಕರ್ನಾಟಕ ಚಲನಚಿತ್ರ ಮಂಡಳಿ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ‘ಪುನೀತ ನಮನ’ ಕಾರ್ಯಕ್ರಮವನ್ನು  ಮಂಗಳವಾರ  ಆಯೋಜಿಸಿದ್ದ ವೇಳೆ ಈ ನಿರ್ಧಾರವನ್ನು ಪ್ರಕಟಿಸಿದರು.

ನವೆಂಬರ್ 1 ರಂದು ಪ್ರಶಸ್ತಿ ಪ್ರಧಾನ ಮಾಡಲು ತೀರ್ಮಾನಿಸಲಾಗಿದೆ. ಅಪ್ಪು ಅವರ ಹೆಸರನ್ನು ಚಿರಸ್ಥಾಯಿಯಾಗಿಸಲು ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಬಾವರಾಜ ಬೊಮ್ಮಾಯಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?