Saturday, December 9, 2023
spot_img
Homeಜನಮನಶಿಕ್ಷಣ ಸಚಿವರ ನಾಡಲ್ಲಿ  ಬಂದ್ ಬಿಸಿ ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿಕ್ಷಣ ಸಚಿವರ ನಾಡಲ್ಲಿ  ಬಂದ್ ಬಿಸಿ ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದೂರದ ಊರುಗಳಿಂದ ಬಂದ ವಿದ್ಯಾರ್ಥಿಗಳು ನಡಿಗೆಯಲ್ಲೇ ವಾಪಾಸ್

ತಿಪಟೂರು: ದಕ್ಷಿಣ ಕನ್ನಡದ ಸುಳ್ಯದಲ್ಲಿ ಮಂಗಳೂರು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಹಾಗೂ ರಾಜ್ಯದಲ್ಲಿ ನಿರಂತರ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಇಂದು ಬಜರಂಗದಳ ಹಾಗೂ ಹಿಂದೂ ಹಿತರಕ್ಷಣಾ ಸಮಿತಿ ಕರೆ ನೀಡಿರುವ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ಅಂಗಡಿ ಮುಂಗಟ್ಟುಗಳು ಮುಚ್ಚಿವೆ.

ಆದರೆ ಈ ಬಗ್ಗೆ ಸೂಕ್ತ ಮಾಹಿತಿ ಇಲ್ಲದ ಕಾರಣ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಆಗಮಿಸಿ ಮತ್ತೆ ಹಿಂದಿರುಗುತ್ತಿರುವುದು ಕಂಡುಬರುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು