Tuesday, May 5, 2026
Google search engine
Home Blog Page 107

ಬಡವರ ಹೆಣ್ಣುಮಗಳಿಗೆ ಬಿಎಸ್ಸಿ ಪದವಿಲ್ಲಿ ಒಲಿದು ಬಂದ ಚಿನ್ನದ ಗರಿ

ಪಾವಗಡ ಪಟ್ಟಣದ ಏಡಿ ಕಾಲೋನಿಯಲ್ಲಿ ಇರುವಂತಹ ವನಜ ಎನ್ನುವಂತಹ ಬಡ ಕುಟುಂಬಕ್ಕೆ ಸೇರಿದ ಹೆಣ್ಣು ಮಗಳಿಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬಿಎಸ್ಸಿ ಪದವಿಯಲ್ಲಿ ಮೊದಲನೇ ಸ್ಥಾನ ಪಡೆದು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

ಇಂದು ಪಾವಗಡ ಪಟ್ಟಣದ ಬ್ರೈಟ್ ಫ್ಯೂಚರ್ ಸಭಾಂಗಣದಲ್ಲಿ ಇಂದು ಅವರಿಗೆ ಹೆಲ್ಪ್ ಸೋಸೈಟಿ, ರೋಟರಿ ಸಂಸ್ಥೆ, ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಗಿದೆ.

ಇಂದು ಪಾವಗಡ ಪಟ್ಟಣದ ಬ್ರೈಟ್ ಫ್ಯೂಚರ್ ಸಭಾಂಗಣದಲ್ಲಿ ನಡೆದಂತಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ಕೌಟ್ಸ್ ಅಂಡ್ ಗೈಡ್ಸ್ ಅಧ್ಯಕ್ಷರಾದ ಕಮಲ್ ಬಾಬು ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಂದು ಉತ್ತಮವಾದಂತಹ ಗುರಿಯನ್ನು ಸಾಧಿಸುವಂತಾಗಬೇಕೆಂದು ಮತ್ತು ನೆರೆದಿದ್ದ ವಿದ್ಯಾರ್ಥಿಗಳಿಗೆ ಸ್ಫೂರ್ತಿ ದಾಯಕ ಮಾತುಗಳನ್ನಾಡಿದ್ದಾರೆ .

ಇನ್ನು ಈ ಒಂದು ಕಾರ್ಯಕ್ರಮದಲ್ಲಿ ಶ್ರೀ ಶನಿಮಹಾತ್ಮ ಕಾರ್ಯನಿರ್ವಾಹಕ ಸಂಘದ ಅಧ್ಯಕ್ಷರಾದ ಕೆ ವಿ ಶ್ರೀನಿವಾಸ್ ಅವರು ಭಾಗವಹಿಸಿ ಮಾತನಾಡಿದರು ಪಾವಗಡ ತಾಲೂಕಿಗೆ ಚಿನ್ನದ ಪದಕವನ್ನು ತಂದುಕೊಟ್ಟಂತಹ ವನಜ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಎಸ್ ಎಸ್ ಕೆ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವೇಳೆ ನಮ್ಮ ಕಾಲೇಜಿನ ಸಿಬ್ಬಂದಿ ವನಜ ಅವರಿಗೆ ಅತ್ಯುತ್ತಮ ಸಹಕಾರ ನೀಡಿದ್ದರು ಜೊತೆಗೆ ಅವರಿಗೆ ಬೇಕಿಇರುವಂತಹ ಸೌಲಭ್ಯಗಳನ್ನು ಸಹ ಒದಗಿಸಿ ಕೊಟ್ಟಿದ್ದರು ಇದು ನಮ್ಮ ಕಾಲೇಜು ಹಾಗೂ ನಮ್ಮ ಪಾವಗಡದ ಪಾಲಿಕೆಗೂ ಒಂದು ರೀತಿಯಾದಂತಹ ಖುಷಿ ತಂದುಕೊಟ್ಟಿದೆ ಎಂದು ಅವರು ಇದೇ ವೇಳೆ ಕೊಂಡಾಡಿದರು

ಇನ್ನು ಇದೇ ವೇಳೆ ಮಾತನಾಡಿದ ರೋಟರಿ ಸಂಸ್ಥೆಯಅಧ್ಯಕ್ಷರು ಮತ್ತು ಬ್ರೈಟ್ ಫ್ಯೂಚರ್ ನ ವ್ಯವಸ್ಥಾಪಕರಾದ ಶ್ರೀಧರ್ ಗುಪ್ತಾ ಅವರು ನಕ್ಷತ್ರದಲ್ಲಿ ಹಲವು ನಕ್ಷತ್ರಗಳು ಇರುತ್ತವೆ ಅದರಲ್ಲಿ ಮಿನುಗುವ ನಕ್ಷತ್ರ ಮಾತ್ರ ಧ್ರುವತಾರೆ ಎಂದು ಅವರು ಬಣ್ಣಿಸಿದ್ದಾರೆ ಜೊತೆಗೆ ಅವರಿಗೆ ಬ್ರೈಟ್ ಫ್ಯೂಚರ್ ಕಂಪ್ಯೂಟರ್ ಸಂಸ್ಥೆಯಲ್ಲಿ ಕಂಪ್ಯೂಟರ್ ತರಬೇತಿ ಉಚಿತವಾಗಿ ಕಲಿಯಲು ಅವಕಾಶ ಮಾಡಿಕೊಟ್ಟಿದ್ದಾರೆ .

ಇನ್ನು ಇವನು ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಧರ್ ಗುಪ್ತ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಾರಪ್ಪ ಹೆಲ್ಪ್ ಸೊಸೈಟಿಯ ಅಧ್ಯಕ್ಷರಾದ ಮಾನಂ ಶಶಿಕಿರಣ್ ಅನಿಲ್ ಕುಮಾರ್ ರೋಷ್ನಿ ಚಂದ್ರಕಲಾ ಶಿವಣ್ಣ ಸಂದ್ಯಾ ಹಾಗೂ ಇದೇ ವೇಳೆ ಬ್ರೈಟ್ ಫ್ಯೂಚರ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು .

ಬಡವರ ಹೆಣ್ಣುಮಗಳಿಗೆ ಬಿಎಸ್ಸಿ ಪದವಿಲ್ಲಿ ಒಲಿದು ಬಂದ ಚಿನ್ನದ ಗರಿ

ಪಾವಗಡ ಪಟ್ಟಣದ ಏಡಿ ಕಾಲೋನಿಯಲ್ಲಿ ಇರುವಂತಹ ವನಜ ಎನ್ನುವಂತಹ ಬಡ ಕುಟುಂಬಕ್ಕೆ ಸೇರಿದ ಹೆಣ್ಣು ಮಗಳಿಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬಿಎಸ್ಸಿ ಪದವಿಯಲ್ಲಿ ಮೊದಲನೇ ಸ್ಥಾನ ಪಡೆದು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

ಇಂದು ಪಾವಗಡ ಪಟ್ಟಣದ ಬ್ರೈಟ್ ಫ್ಯೂಚರ್ ಸಭಾಂಗಣದಲ್ಲಿ ಇಂದು ಅವರಿಗೆ ಹೆಲ್ಪ್ ಸೋಸೈಟಿ, ರೋಟರಿ ಸಂಸ್ಥೆ, ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಗಿದೆ.

ಇಂದು ಪಾವಗಡ ಪಟ್ಟಣದ ಬ್ರೈಟ್ ಫ್ಯೂಚರ್ ಸಭಾಂಗಣದಲ್ಲಿ ನಡೆದಂತಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ಕೌಟ್ಸ್ ಅಂಡ್ ಗೈಡ್ಸ್ ಅಧ್ಯಕ್ಷರಾದ ಕಮಲ್ ಬಾಬು ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಂದು ಉತ್ತಮವಾದಂತಹ ಗುರಿಯನ್ನು ಸಾಧಿಸುವಂತಾಗಬೇಕೆಂದು ಮತ್ತು ನೆರೆದಿದ್ದ ವಿದ್ಯಾರ್ಥಿಗಳಿಗೆ ಸ್ಫೂರ್ತಿ ದಾಯಕ ಮಾತುಗಳನ್ನಾಡಿದ್ದಾರೆ .

ಇನ್ನು ಈ ಒಂದು ಕಾರ್ಯಕ್ರಮದಲ್ಲಿ ಶ್ರೀ ಶನಿಮಹಾತ್ಮ ಕಾರ್ಯನಿರ್ವಾಹಕ ಸಂಘದ ಅಧ್ಯಕ್ಷರಾದ ಕೆ ವಿ ಶ್ರೀನಿವಾಸ್ ಅವರು ಭಾಗವಹಿಸಿ ಮಾತನಾಡಿದರು ಪಾವಗಡ ತಾಲೂಕಿಗೆ ಚಿನ್ನದ ಪದಕವನ್ನು ತಂದುಕೊಟ್ಟಂತಹ ವನಜ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಎಸ್ ಎಸ್ ಕೆ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವೇಳೆ ನಮ್ಮ ಕಾಲೇಜಿನ ಸಿಬ್ಬಂದಿ ವನಜ ಅವರಿಗೆ ಅತ್ಯುತ್ತಮ ಸಹಕಾರ ನೀಡಿದ್ದರು ಜೊತೆಗೆ ಅವರಿಗೆ ಬೇಕಿಇರುವಂತಹ ಸೌಲಭ್ಯಗಳನ್ನು ಸಹ ಒದಗಿಸಿ ಕೊಟ್ಟಿದ್ದರು ಇದು ನಮ್ಮ ಕಾಲೇಜು ಹಾಗೂ ನಮ್ಮ ಪಾವಗಡದ ಪಾಲಿಕೆಗೂ ಒಂದು ರೀತಿಯಾದಂತಹ ಖುಷಿ ತಂದುಕೊಟ್ಟಿದೆ ಎಂದು ಅವರು ಇದೇ ವೇಳೆ ಕೊಂಡಾಡಿದರು

ಇನ್ನು ಇದೇ ವೇಳೆ ಮಾತನಾಡಿದ ರೋಟರಿ ಸಂಸ್ಥೆಯಅಧ್ಯಕ್ಷರು ಮತ್ತು ಬ್ರೈಟ್ ಫ್ಯೂಚರ್ ನ ವ್ಯವಸ್ಥಾಪಕರಾದ ಶ್ರೀಧರ್ ಗುಪ್ತಾ ಅವರು ನಕ್ಷತ್ರದಲ್ಲಿ ಹಲವು ನಕ್ಷತ್ರಗಳು ಇರುತ್ತವೆ ಅದರಲ್ಲಿ ಮಿನುಗುವ ನಕ್ಷತ್ರ ಮಾತ್ರ ಧ್ರುವತಾರೆ ಎಂದು ಅವರು ಬಣ್ಣಿಸಿದ್ದಾರೆ ಜೊತೆಗೆ ಅವರಿಗೆ ಬ್ರೈಟ್ ಫ್ಯೂಚರ್ ಕಂಪ್ಯೂಟರ್ ಸಂಸ್ಥೆಯಲ್ಲಿ ಕಂಪ್ಯೂಟರ್ ತರಬೇತಿ ಉಚಿತವಾಗಿ ಕಲಿಯಲು ಅವಕಾಶ ಮಾಡಿಕೊಟ್ಟಿದ್ದಾರೆ .

ಇನ್ನು ಇವನು ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಧರ್ ಗುಪ್ತ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಾರಪ್ಪ ಹೆಲ್ಪ್ ಸೊಸೈಟಿಯ ಅಧ್ಯಕ್ಷರಾದ ಮಾನಂ ಶಶಿಕಿರಣ್ ಅನಿಲ್ ಕುಮಾರ್ ರೋಷ್ನಿ ಚಂದ್ರಕಲಾ ಶಿವಣ್ಣ ಸಂದ್ಯಾ ಹಾಗೂ ಇದೇ ವೇಳೆ ಬ್ರೈಟ್ ಫ್ಯೂಚರ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು .

ಬಡವರ ಹೆಣ್ಣುಮಗಳಿಗೆ ಬಿಎಸ್ಸಿ ಪದವಿಲ್ಲಿ ಒಲಿದು ಬಂದ ಚಿನ್ನದ ಗರಿ

ಪಾವಗಡ ಪಟ್ಟಣದ ಏಡಿ ಕಾಲೋನಿಯಲ್ಲಿ ಇರುವಂತಹ ವನಜ ಎನ್ನುವಂತಹ ಬಡ ಕುಟುಂಬಕ್ಕೆ ಸೇರಿದ ಹೆಣ್ಣು ಮಗಳಿಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬಿಎಸ್ಸಿ ಪದವಿಯಲ್ಲಿ ಮೊದಲನೇ ಸ್ಥಾನ ಪಡೆದು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

ಇಂದು ಪಾವಗಡ ಪಟ್ಟಣದ ಬ್ರೈಟ್ ಫ್ಯೂಚರ್ ಸಭಾಂಗಣದಲ್ಲಿ ಇಂದು ಅವರಿಗೆ ಹೆಲ್ಪ್ ಸೋಸೈಟಿ, ರೋಟರಿ ಸಂಸ್ಥೆ, ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಗಿದೆ.

ಇಂದು ಪಾವಗಡ ಪಟ್ಟಣದ ಬ್ರೈಟ್ ಫ್ಯೂಚರ್ ಸಭಾಂಗಣದಲ್ಲಿ ನಡೆದಂತಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ಕೌಟ್ಸ್ ಅಂಡ್ ಗೈಡ್ಸ್ ಅಧ್ಯಕ್ಷರಾದ ಕಮಲ್ ಬಾಬು ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಂದು ಉತ್ತಮವಾದಂತಹ ಗುರಿಯನ್ನು ಸಾಧಿಸುವಂತಾಗಬೇಕೆಂದು ಮತ್ತು ನೆರೆದಿದ್ದ ವಿದ್ಯಾರ್ಥಿಗಳಿಗೆ ಸ್ಫೂರ್ತಿ ದಾಯಕ ಮಾತುಗಳನ್ನಾಡಿದ್ದಾರೆ .

ಇನ್ನು ಈ ಒಂದು ಕಾರ್ಯಕ್ರಮದಲ್ಲಿ ಶ್ರೀ ಶನಿಮಹಾತ್ಮ ಕಾರ್ಯನಿರ್ವಾಹಕ ಸಂಘದ ಅಧ್ಯಕ್ಷರಾದ ಕೆ ವಿ ಶ್ರೀನಿವಾಸ್ ಅವರು ಭಾಗವಹಿಸಿ ಮಾತನಾಡಿದರು ಪಾವಗಡ ತಾಲೂಕಿಗೆ ಚಿನ್ನದ ಪದಕವನ್ನು ತಂದುಕೊಟ್ಟಂತಹ ವನಜ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಎಸ್ ಎಸ್ ಕೆ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವೇಳೆ ನಮ್ಮ ಕಾಲೇಜಿನ ಸಿಬ್ಬಂದಿ ವನಜ ಅವರಿಗೆ ಅತ್ಯುತ್ತಮ ಸಹಕಾರ ನೀಡಿದ್ದರು ಜೊತೆಗೆ ಅವರಿಗೆ ಬೇಕಿಇರುವಂತಹ ಸೌಲಭ್ಯಗಳನ್ನು ಸಹ ಒದಗಿಸಿ ಕೊಟ್ಟಿದ್ದರು ಇದು ನಮ್ಮ ಕಾಲೇಜು ಹಾಗೂ ನಮ್ಮ ಪಾವಗಡದ ಪಾಲಿಕೆಗೂ ಒಂದು ರೀತಿಯಾದಂತಹ ಖುಷಿ ತಂದುಕೊಟ್ಟಿದೆ ಎಂದು ಅವರು ಇದೇ ವೇಳೆ ಕೊಂಡಾಡಿದರು

ಇನ್ನು ಇದೇ ವೇಳೆ ಮಾತನಾಡಿದ ರೋಟರಿ ಸಂಸ್ಥೆಯಅಧ್ಯಕ್ಷರು ಮತ್ತು ಬ್ರೈಟ್ ಫ್ಯೂಚರ್ ನ ವ್ಯವಸ್ಥಾಪಕರಾದ ಶ್ರೀಧರ್ ಗುಪ್ತಾ ಅವರು ನಕ್ಷತ್ರದಲ್ಲಿ ಹಲವು ನಕ್ಷತ್ರಗಳು ಇರುತ್ತವೆ ಅದರಲ್ಲಿ ಮಿನುಗುವ ನಕ್ಷತ್ರ ಮಾತ್ರ ಧ್ರುವತಾರೆ ಎಂದು ಅವರು ಬಣ್ಣಿಸಿದ್ದಾರೆ ಜೊತೆಗೆ ಅವರಿಗೆ ಬ್ರೈಟ್ ಫ್ಯೂಚರ್ ಕಂಪ್ಯೂಟರ್ ಸಂಸ್ಥೆಯಲ್ಲಿ ಕಂಪ್ಯೂಟರ್ ತರಬೇತಿ ಉಚಿತವಾಗಿ ಕಲಿಯಲು ಅವಕಾಶ ಮಾಡಿಕೊಟ್ಟಿದ್ದಾರೆ .

ಇನ್ನು ಇವನು ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಧರ್ ಗುಪ್ತ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಾರಪ್ಪ ಹೆಲ್ಪ್ ಸೊಸೈಟಿಯ ಅಧ್ಯಕ್ಷರಾದ ಮಾನಂ ಶಶಿಕಿರಣ್ ಅನಿಲ್ ಕುಮಾರ್ ರೋಷ್ನಿ ಚಂದ್ರಕಲಾ ಶಿವಣ್ಣ ಸಂದ್ಯಾ ಹಾಗೂ ಇದೇ ವೇಳೆ ಬ್ರೈಟ್ ಫ್ಯೂಚರ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು .

ಬಡವರ ಹೆಣ್ಣುಮಗಳಿಗೆ ಬಿಎಸ್ಸಿ ಪದವಿಲ್ಲಿ ಒಲಿದು ಬಂದ ಚಿನ್ನದ ಗರಿ

ಪಾವಗಡ ಪಟ್ಟಣದ ಏಡಿ ಕಾಲೋನಿಯಲ್ಲಿ ಇರುವಂತಹ ವನಜ ಎನ್ನುವಂತಹ ಬಡ ಕುಟುಂಬಕ್ಕೆ ಸೇರಿದ ಹೆಣ್ಣು ಮಗಳಿಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬಿಎಸ್ಸಿ ಪದವಿಯಲ್ಲಿ ಮೊದಲನೇ ಸ್ಥಾನ ಪಡೆದು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

ಇಂದು ಪಾವಗಡ ಪಟ್ಟಣದ ಬ್ರೈಟ್ ಫ್ಯೂಚರ್ ಸಭಾಂಗಣದಲ್ಲಿ ಇಂದು ಅವರಿಗೆ ಹೆಲ್ಪ್ ಸೋಸೈಟಿ, ರೋಟರಿ ಸಂಸ್ಥೆ, ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಗಿದೆ.

ಇಂದು ಪಾವಗಡ ಪಟ್ಟಣದ ಬ್ರೈಟ್ ಫ್ಯೂಚರ್ ಸಭಾಂಗಣದಲ್ಲಿ ನಡೆದಂತಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ಕೌಟ್ಸ್ ಅಂಡ್ ಗೈಡ್ಸ್ ಅಧ್ಯಕ್ಷರಾದ ಕಮಲ್ ಬಾಬು ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಂದು ಉತ್ತಮವಾದಂತಹ ಗುರಿಯನ್ನು ಸಾಧಿಸುವಂತಾಗಬೇಕೆಂದು ಮತ್ತು ನೆರೆದಿದ್ದ ವಿದ್ಯಾರ್ಥಿಗಳಿಗೆ ಸ್ಫೂರ್ತಿ ದಾಯಕ ಮಾತುಗಳನ್ನಾಡಿದ್ದಾರೆ .

ಇನ್ನು ಈ ಒಂದು ಕಾರ್ಯಕ್ರಮದಲ್ಲಿ ಶ್ರೀ ಶನಿಮಹಾತ್ಮ ಕಾರ್ಯನಿರ್ವಾಹಕ ಸಂಘದ ಅಧ್ಯಕ್ಷರಾದ ಕೆ ವಿ ಶ್ರೀನಿವಾಸ್ ಅವರು ಭಾಗವಹಿಸಿ ಮಾತನಾಡಿದರು ಪಾವಗಡ ತಾಲೂಕಿಗೆ ಚಿನ್ನದ ಪದಕವನ್ನು ತಂದುಕೊಟ್ಟಂತಹ ವನಜ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಎಸ್ ಎಸ್ ಕೆ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವೇಳೆ ನಮ್ಮ ಕಾಲೇಜಿನ ಸಿಬ್ಬಂದಿ ವನಜ ಅವರಿಗೆ ಅತ್ಯುತ್ತಮ ಸಹಕಾರ ನೀಡಿದ್ದರು ಜೊತೆಗೆ ಅವರಿಗೆ ಬೇಕಿಇರುವಂತಹ ಸೌಲಭ್ಯಗಳನ್ನು ಸಹ ಒದಗಿಸಿ ಕೊಟ್ಟಿದ್ದರು ಇದು ನಮ್ಮ ಕಾಲೇಜು ಹಾಗೂ ನಮ್ಮ ಪಾವಗಡದ ಪಾಲಿಕೆಗೂ ಒಂದು ರೀತಿಯಾದಂತಹ ಖುಷಿ ತಂದುಕೊಟ್ಟಿದೆ ಎಂದು ಅವರು ಇದೇ ವೇಳೆ ಕೊಂಡಾಡಿದರು

ಇನ್ನು ಇದೇ ವೇಳೆ ಮಾತನಾಡಿದ ರೋಟರಿ ಸಂಸ್ಥೆಯಅಧ್ಯಕ್ಷರು ಮತ್ತು ಬ್ರೈಟ್ ಫ್ಯೂಚರ್ ನ ವ್ಯವಸ್ಥಾಪಕರಾದ ಶ್ರೀಧರ್ ಗುಪ್ತಾ ಅವರು ನಕ್ಷತ್ರದಲ್ಲಿ ಹಲವು ನಕ್ಷತ್ರಗಳು ಇರುತ್ತವೆ ಅದರಲ್ಲಿ ಮಿನುಗುವ ನಕ್ಷತ್ರ ಮಾತ್ರ ಧ್ರುವತಾರೆ ಎಂದು ಅವರು ಬಣ್ಣಿಸಿದ್ದಾರೆ ಜೊತೆಗೆ ಅವರಿಗೆ ಬ್ರೈಟ್ ಫ್ಯೂಚರ್ ಕಂಪ್ಯೂಟರ್ ಸಂಸ್ಥೆಯಲ್ಲಿ ಕಂಪ್ಯೂಟರ್ ತರಬೇತಿ ಉಚಿತವಾಗಿ ಕಲಿಯಲು ಅವಕಾಶ ಮಾಡಿಕೊಟ್ಟಿದ್ದಾರೆ .

ಇನ್ನು ಇವನು ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಧರ್ ಗುಪ್ತ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಾರಪ್ಪ ಹೆಲ್ಪ್ ಸೊಸೈಟಿಯ ಅಧ್ಯಕ್ಷರಾದ ಮಾನಂ ಶಶಿಕಿರಣ್ ಅನಿಲ್ ಕುಮಾರ್ ರೋಷ್ನಿ ಚಂದ್ರಕಲಾ ಶಿವಣ್ಣ ಸಂದ್ಯಾ ಹಾಗೂ ಇದೇ ವೇಳೆ ಬ್ರೈಟ್ ಫ್ಯೂಚರ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು .

ಶಾಲೆಗೆ ಅನುಮತಿ ನಿರಾಕರಣೆ; ದಾಖಲಾತಿಗೆ ಇಲಾಖೆ ಜವಾಬ್ದಾರಿಯಲ್ಲ

ತುಮಕೂರು: ನಗರದ ಶಿರಾಗೇಟ್, ಲಿಂಗಾಪುರ ಹಾಗೂ ತುಮಕೂರು ಇಲ್ಲಿ ಆರ್ಕಿಡ್ ಇಂಟರ್ ನ್ಯಾಶನಲ್ ಸ್ಕೂಲ್ ಎನ್ನುವ ಹೆಸರಿನಲ್ಲಿ ಖಾಸಗೀ ಶಾಲಾ ಆಡಳಿತ ಮಂಡಳಿಯಿಂದ ೨೦೨೨-೨೩ನೇ ಸಾಲಿನಲ್ಲಿ ಹೊಸದಾಗಿ ಪ್ರಾಥಮಿಕ ಶಾಲೆಯನ್ನು ಪ್ರಾರಂಭಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಆದರೆ, ಇಲಾಖಾ ನಿಯಮಾನುಸಾರ ಅಗತ್ಯ ಮಾನದಂಡಗಳನ್ನು ಪೂರೈಸಿಲ್ಲದ ಕಾರಣ ಈ ಶಾಲೆಗಳಿಗೆ ಪ್ರಸ್ತುತ ಶೈಕ್ತಣಿಕ ವರ್ಷದಲ್ಲಿ ಶಾಲೆ ಪ್ರಾರಂಭಿಸಲು ಅನುಮತಿ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಸದರಿ ಶಾಲೆಗೆ ಮಕ್ಕಳನ್ನು ದಾಖಲು ಮಾಡಬಾರದು. ಇದನ್ನು ಮೀರಿ ಪೋಷಕರು ಮಕ್ಕಳನ್ನು ಮೇಲ್ಕಾಣಿಸಿದ ಶಾಲೆಗೆ ದಾಖಲು ಮಾಡಿದರೆ ಇಲಾಖೆ ಜವಾಬ್ದಾರಿಯಾಗಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಿಯತಮೆ ಅತ್ಮಹತ್ಯೆ: 6 ತಿಂಗಳ ನಂತರ ಪ್ರಿಯತಮನ ಅಸ್ಥಿಪಂಜರ ಪತ್ತೆ!

Publicstory


ಕುಣಿಗಲ್: ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡ ನಂತರ ಬೇಸತ್ತ ಪ್ರಿಯತಮ ವಿಷಕುಡಿದು ಆತ್ಮಹತ್ಯೆ ಮಾಡಿಕೊಂಡ ಆರು ತಿಂಗಳ ನಂತರ ಅಸ್ಥಿಪಂಜರ ತಾಲ್ಲೂಕಿನ ಹುಲಿಯೂರುದುರ್ಗದಿಂದ ಮಾಗಡಿಗೆ ಹೋಗುವ ಮಾರ್ಗಮಧ್ಯದ ಕಾಡಿನಲ್ಲಿ ಪತ್ತೆ ಯಾಗಿದೆ.

ಶುಕ್ರವಾರ ಸಂಜೆ ಕಾಡುಶನೇಶ್ವರ ದೇವಾಲಯದ ಹಿಂಭಾಗದ ಕಾಡಿನ ಬಂಡೆ ಬಳಿ ದ್ವಿಚಕ್ರ ವಾಹನ ಪತ್ತೆ ಯಾಗಿದ್ದು,ಪೊಲೀಸರು ಪರಿಶೀಲನೆ ನಡೆಸಿದಾಗ ಅಸ್ಥಿಪಂಜರ ಪತ್ತೆ ಯಾಗಿದೆ.ವಾಹನದ ಸಂಖ್ಯೆ ಆದರಿಸಿ ಮೃತನ ವಿಳಾಸ ಪತ್ತೆಯಾಗಿದ್ದು,ಮೃತ ತಾಲ್ಲೂಕಿನ ಅರಮನೆ ಹೊನ್ನಮಾಚನಹಳ್ಳಿ ಮೂಲದ,ಬೆಂಗಳೂರು ಹೊಯ್ಸಳ ನಗರದ ನಿವಾಸಿ ಸಂತೋಷ ೩೦ಎಂದು ಗುರುತಿಸಲಾಗಿದೆ.

ಸಂತೋಷ, ತಾಲ್ಲೂಕಿನ ಕೆಬ್ಬಳಿಯ ಶಾಲಿನಿಯನ್ನು ಪ್ರೀತಿಸುತಗತಿದ್ದು,ವಿವಾಹಕ್ಕೆ ಪೋಷಕರು ನಿರಾಕರಿಸಿದ ಕಾರಣ ಶಾಲಿನಿ ಕಳೆದ ಅಕ್ಟೋಬರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳುಪ್ರಿಯತಮೆಯ ಆತ್ಮಹತ್ಯೆ ಯ ಸುದ್ದಿ ಕೇಳಿ ಸಂತೋಷ ಸಹ ಬೆಂಗಳೂರು ನಲ್ಲಿ ಆತ್ಮಹತ್ಯೆ ಗೆ ಯತ್ನಿಸಿದ್ದನು.ಪೂಷಕರು ಚಿಕಿತ್ಸೆ ಕೊಡಿಸಿದ್ದರು.
ನಂತರ ನವೆಂಬರ್ ೨೨ರಂದು ಬೆಂಗಳೂರು ನಿಂದ ಬಂದವನು,ಕಾಡಿನ ಬಂಡೆ ಬಳಿ ವಾಹನ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು,ಶುಕ್ರವಾರ ಸಂಜೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹುಲಿಯೂರುದುರ್ಗದ ಪೊಲೀಸ್ ತಿಳಿಸಿದ್ದಾರೆ

ಸ್ನೇಹಾಗೆ ಶುಭಾಶಯ ಕೋರಿದ ಶಾಸಕರು

ತುಮಕೂರು ನಗರದ ಬಾರ್ಲೈನ್ ರಸ್ತೆಯ ಪೊಲೀಸ್ ಕ್ವಾಟ್ರಾಸ್ನಲ್ಲಿರುವ ಹೆಡ್ ಕಾನ್ಸ್ಟೇಬಲ್ ಜಿ.ಆರ್ ರಾಜಕುಮಾರ್
ಹಾಗೂ ಶ್ರೀಮತಿ ವಿಜಯಲಕ್ಷ್ಮೀ ರವರ ಪುತ್ರಿ ಜಿ.ಆರ್.ಸ್ನೇಹಾ ರವರು ವಿಜಯನಗರದಲ್ಲಿರುವ ಸೋಮೇಶ್ವರ
ಬಾಲಕಿಯರ ಪ್ರೌಢಶಾಲೆಯಲ್ಲಿ 10ನೇ ತರಗತಿಯ ಪರೀಕ್ಷೆಯಲ್ಲಿ 625ಕ್ಕೆ 622 ಅಂಕಗಳನ್ನು ಪಡೆದಿದ್ದು,
ಅವರ ನಿವಾಸಕ್ಕೆ ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು ಭೇಟಿ ನೀಡಿ ವಿದ್ಯಾರ್ಥಿಗೆ ಹಾಗೂ ಕುಟುಂಬಕ್ಕೆ ಶುಭ
ಹಾರೈಸಿದರು.
ನಂತರ ಮಾತನಾಡಿದ ಶಾಸಕರು ವಿದ್ಯಾರ್ಥಿಗೆ ಮುಂದೆ ನಿನಗೆ ಆಸಕ್ತಿ ಇರುವ ವಿಷಯದಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಮಾಡಿ, ಉನ್ನತ ಸ್ಥಾನ ಪಡೆದು, ಜನರಿಗೆ ಉತ್ತಮ ಸೇವೆ ಮಾಡುವ ಗುರಿ
ಇಟ್ಟುಕೊಂಡು ನಡೆಯಬೇಕು ಎಂದು ತಿಳಿಸಿದರು.

ಸೊಳ್ಳೆ ಸಾಕಿದವರಿಗೆ ದಂಡ

ಸೊಳ್ಳೆ ಉತ್ಪತ್ತಿ ತಾಣಗಳು: ದಂಡ ವಿಧಿಸಲು ಪಾಲಿಕೆ ನಿರ್ಧಾರ
ತುಮಕೂರು :

ಮೇ 20 ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಖಾಲಿ ನಿವೇಶನಗಳು ಅಥವಾ ಕಟ್ಟಡಗಳು ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಕಂಡು ಬಂದಲ್ಲಿ ತುಮಕೂರು ಮಹಾನಗರ ಪಾಲಿಕೆಯ ನಿಯೋಜಿತ ಸಿಬ್ಬಂದಿ ದಂಡ
ವಿಧಿಸುವ ಬಗ್ಗೆ ನಗರದ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಕರೆಯಲಾಗಿದೆ.


ವಸತಿ ಕಟ್ಟಡ ರೂ.500, ವಾಣಿಜ್ಯ ಕಟ್ಟಡ ರೂ. 5000, ನಿರ್ಮಾಣ ಹಂತದ ಕಟ್ಟಡ ರೂ. 15000, ವಸತಿ ಬಹುಮಹಡಿ ಕಟ್ಟಡ/
ಅಪಾರ್ಟ್ಮೆಟ್ ರೂ.20000,

ಬಳಕೆಯಾಗದ/ ಭಾಗಶಃ ಕೆಡವಲಾದ ಕಟ್ಟಡ ರೂ.5000, ಇತರೆ ವರ್ಗ ರೂ.500 ಗಳ ದಂಡವನ್ನು ವಿಧಿಸಲು ಉದ್ದೇಶಿಸಲಾಗಿರುತ್ತದೆ.


ಸದರಿ ದಂಡವನ್ನು ವಿಧಿಸುವ ಕುರಿತು ಯಾವುದೇ ರೀತಿಯ ಆಕ್ಷೇಪಣೆಗಳಿದ್ದಲ್ಲಿ ಜೂನ್ 1, 2022ರ ಸಾಯಂಕಾಲ 4
ಗಂಟೆಯೊಳಗೆ ತಮ್ಮ ಪೂರ್ಣ ವಿಳಾಸ ಹಾಗೂ ಸಂಬಂಧಪಟ್ಟ ದಾಖಲೆಯೊಂದಿಗೆ ಆಕ್ಷೇಪಣೆ ಸಲ್ಲಿಸಲು ಈ ಮೂಲಕ ತಿಳಿಸಲಾಗಿದೆ.

ಬೆಂಕಿ ಹಚ್ಚಿಕೊಂಡವ ಉಳಿಸಲು ಹೋದ ಪೊಲೀಸರಿಗೆ ಗಾಯ

Publicstory


ತುಮಕೂರು: ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಲು ಹೋಗಿ ಇಬ್ಬರು ಪೋಲೀಸರು ಗಾಯಗೊಂಡಿರುವ ಘಟನೆ ಸೋರೆಕುಂಟೆ ಗ್ರಾಮದಲ್ಲಿ ನಡೆದಿದೆ.

ಲಿಂಗದಹಳ್ಳಿ ಗ್ರಾಮದ ಗೋವಿಂದರಾಜು(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಸ್ತಳೀಯ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ,ಕುಟುಂಬದವರ ಜೊತೆ ಪದೇ ಪದೇ ಜಾಗಳವಾಡುತ್ತಿದ್ದ ಈತ ಗುರುವಾರ ರಾತ್ರಿ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮನೆಯವರನ್ನು ಹೆದರಿಸಿದ್ದಾನೆ.ಈತನ ವರ್ತನೆಯಿಂದ ಹೆದರಿದ ಮನೆಯವರು ಪೋಲೀಸ್ ಸಹಾಯವಾಣಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದಾರೆ.

ಸಹಾಯವಾಣಿ ಪೊಲೀಸರು ಸ್ತಳಕ್ಕೆ ಬರುವ ವೇಳೆಗೆ ಗೋವಿಂದ ರಾಜು ಕೊಠಡಿಯೊಳಗೆ ಸೇರಿ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿಕೊಂಡಿದ್ದಾನೆ,ಸ್ತಳಕ್ಕೆ ಬಂದ ಪೋಲೀಸರು ಕೊಠಡಿ ಬಾಗಿಲು ತೆಗೆದು ಆತನನ್ನು ರಕ್ಷಿಸಲು ಮುಂದಾದಾಗ
ಗ್ರಾಮಾಂತರ ಠಾಣೆ ಪೋಲೀಸ್ ಸಿಬ್ಬಂದಿ ಗವಿರಂಗಪ್ಪ ಎಂಬುವವರಿಗೂ ಸುಟ್ಟ ಗಾಯಗಳಾಗಿವೆ.ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಎಸ್ಸೆಸ್ಸೆಲ್ಸಿ ಫಲಿತಾಂಶ: ತುಮಕೂರು ಜಿಲ್ಲೆ ಹದಿನೈದನೇ ಸ್ಥಾನ

ಎಸ್ಸೆಸ್ಸೆಲ್ಸಿ ಫಲಿತಾಂಶ ಹಾಸನ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಶೇಕಡಾ 95. 60 %ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದೆ .

ಮಧುಗಿರಿ ಜಿಲ್ಲೆಯ 94. 48 %ಶೇಕಡಾವಾರು ಅಂಕಗಳನ್ನು ಪಡೆಯುವ ಮೂಲಕ ಐದನೇ ಸ್ಥಾನದಲ್ಲಿದೆ .
ತುಮಕೂರು ಜಿಲ್ಲೆ 88.50ಶೇಕಡಶೇಕಡಾವಾರು ಫಲಿತಾಂಶ ಪಡೆಯುವ ಮೂಲಕ ಹದಿನೈದನೇ ಸ್ಥಾನದಲ್ಲಿದೆ.
ಯಾದಗಿರಿ ಕೊನೆಯ ಸ್ಥಾನದಲ್ಲಿದೆ