Friday, February 27, 2026
Google search engine
Home Blog Page 248

ಬೋರ್‍ವೆಲ್, ಟ್ರ್ಯಾಕ್ಟರ್ ರಿಪೇರಿಗೆ ಅವಕಾಶ: ಸಚಿವ ಬಿ.ಸಿ.ಪಾಟೀಲ

Photo: Jp

Publicstory. in


Tumkuru: ಕೊರೊನಾ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಬಾಧಕವಾಗದಂತೆ ನಿಗಾವಹಿಸಲು ಕೃಷಿ ಚಟುವಟಿಕೆಗೆ ಪೂರಕವಾದ ಪರಿಕರಗಳು ಮತ್ತು ಬೋರ್‍ವೆಲ್, ಟ್ರ್ಯಾಕ್ಟರ್ ರಿಪೇರಿಗೆ ಅವಕಾಶ ಮಾಡಿ ಕೊಡಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆ ಬೀಜಗಳು, ಗೊಬ್ಬರ ಮತ್ತು ಇನ್ನಿತರ ಅವಶ್ಯಕ ಪರಿಕರಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ರೈತರು ನಿಶ್ಚಿಂತೆಯಿಂದ ಕೃಷಿ ಕಾಯಕ ಮುಂದುವರಿಸಲು ಮನವಿ ಮಾಡಿದರು.

ಹಣ್ಣು – ತರಕಾರಿಗಳನ್ನು ಹೆಚ್ಚಾಗಿ ಬೆಳೆಯುವ ಪ್ರದೇಶಗಳಲ್ಲಿ ಪ್ರತಿ ತಾಲ್ಲೂಕಿಗೆ ಒಂದರಂತೆ ಶೀತಲ ಶೇಖರಣ ಬೃಹತ್ ಘಟಕಗಳನ್ನು ನಿರ್ಮಾಣ ಮಾಡಬೇಕಾಗಿದೆ. ಎಪಿಎಂಸಿಗಳನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದರು.

ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಅನಾನಸ್ – ಕಲ್ಲಂಗಡಿ ಹಣ್ಣುಗಳನ್ನು ಬೆಳೆಯುತ್ತಾರೆ. ಸಮರ್ಪಕ ಪ್ರಮಾಣದಲ್ಲಿ ಮಾರಾಟವಾಗದ ಕಾರಣ ಅವುಗಳು ಕೊಳೆತು ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಕೃಷಿಕರ ಪರಿಶ್ರಮ ವ್ಯರ್ಥವಾಗದಂತೆ ಮೌಲ್ಯವರ್ಧನಾ ಘಟಕಗಳ ಸ್ಥಾಪನೆಗೆ ಉದ್ದೇಶಿಸಲಾಗಿದೆ. ಇದರಿಂದ ಹಣ್ಣುಗಳ ಜ್ಯೂಸ್ ಮಾಡಿ ಹೆಚ್ಚು ಅವಧಿ ಬಾಳಿಕೆ ಬರುವ ಪ್ಯಾಕೇಟುಗಳ ಮೂಲಕ ಮಾರಾಟ ಮಾಡುವುದು ಸೂಕ್ತ ಎಂದರು.

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರಗಳು, ಕೀಟನಾಶಕಗಳು ಇನ್ನಿತರ ಪರಿಕರಗಳನ್ನು ಪೂರೈಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಎಲ್ಲಿಯಾದರೂ ಇವುಗಳ ಕಳಪೆ ಮಾರಾಟ ಕಂಡು ಬಂದು ರೈತರಿಗೆ ತೊಂದರೆಯಾದರೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಅವರ ಮೇಲೆ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಕೃಷಿ ಇಲಾಖೆಯ ಜಾಗೃತ ದಳವನ್ನು ಕಟ್ಟೆಚ್ಚರದ ಸ್ಥಿತಿಯಲ್ಲಿಡಲಾಗಿದೆ. ಈಗಾಗಲೇ ರಾಜ್ಯದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿ ಕಳಪೆ ಬಿತ್ತನೆಬೀಜ, ಇನ್ನಿತರ ಪರಿಕರಗಳನ್ನು ಜಪ್ತಿ ಮಾಡಲಾಗಿದೆ.ಸಂಬಂಧಿಸಿದ ಅಂಗಡಿಗಳ ಲೈಸನ್ಸ್ ಗಳನ್ನು ಅಮಾನತ್ತಿನಲ್ಲಿಡಲಾಗಿದೆ. ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದು ವಿವರಿಸಿದರು.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಹಣ್ಣು-ತರಕಾರಿಗಳನ್ನು ಆನ್‍ಲೈನ್ ಮೂಲಕ ಮಾರಾಟ ಮಾಡುವುದರಿಂದ ರೈತರಿಗೆ ಅನುಕೂಲವಾಗುವುದಿಲ್ಲ. ಟೊಮಟೊ ಬೆಲೆ ಕುಸಿತ ಕಂಡಿದ್ದು, ರೈತರು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ರೈತರಿಗೆ ನೆರವಾಗಬೇಕು ಎಂದು ರೈತರೊಬ್ಬರು ಸಚಿವರಿಗೆ ಮನವಿ ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆ ಬೀಜಗಳು, ಗೊಬ್ಬರ ಮತ್ತು ಇನ್ನಿತರ ಅವಶ್ಯಕ ಪರಿಕರಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ರೈತರು ನಿಶ್ಚಿಂತೆಯಿಂದ ಕೃಷಿ ಕಾಯಕ ಮುಂದುವರಿಸಲು ಮನವಿ ಮಾಡಿದರು.

ಹಣ್ಣು – ತರಕಾರಿಗಳನ್ನು ಹೆಚ್ಚಾಗಿ ಬೆಳೆಯುವ ಪ್ರದೇಶಗಳಲ್ಲಿ ಪ್ರತಿ ತಾಲ್ಲೂಕಿಗೆ ಒಂದರಂತೆ ಶೀತಲ ಶೇಖರಣ ಬೃಹತ್ ಘಟಕಗಳನ್ನು ನಿರ್ಮಾಣ ಮಾಡಬೇಕಾಗಿದೆ. ಎಪಿಎಂಸಿಗಳನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದರು.

ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಅನಾನಸ್ – ಕಲ್ಲಂಗಡಿ ಹಣ್ಣುಗಳನ್ನು ಬೆಳೆಯುತ್ತಾರೆ. ಸಮರ್ಪಕ ಪ್ರಮಾಣದಲ್ಲಿ ಮಾರಾಟವಾಗದ ಕಾರಣ ಅವುಗಳು ಕೊಳೆತು ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಕೃಷಿಕರ ಪರಿಶ್ರಮ ವ್ಯರ್ಥವಾಗದಂತೆ ಮೌಲ್ಯವರ್ಧನಾ ಘಟಕಗಳ ಸ್ಥಾಪನೆಗೆ ಉದ್ದೇಶಿಸಲಾಗಿದೆ. ಇದರಿಂದ ಹಣ್ಣುಗಳ ಜ್ಯೂಸ್ ಮಾಡಿ ಹೆಚ್ಚು ಅವಧಿ ಬಾಳಿಕೆ ಬರುವ ಪ್ಯಾಕೇಟುಗಳ ಮೂಲಕ ಮಾರಾಟ ಮಾಡುವುದು ಸೂಕ್ತ ಎಂದರು.

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರಗಳು, ಕೀಟನಾಶಕಗಳು ಇನ್ನಿತರ ಪರಿಕರಗಳನ್ನು ಪೂರೈಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಎಲ್ಲಿಯಾದರೂ ಇವುಗಳ ಕಳಪೆ ಮಾರಾಟ ಕಂಡು ಬಂದು ರೈತರಿಗೆ ತೊಂದರೆಯಾದರೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಅವರ ಮೇಲೆ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಕೃಷಿ ಇಲಾಖೆಯ ಜಾಗೃತ ದಳವನ್ನು ಕಟ್ಟೆಚ್ಚರದ ಸ್ಥಿತಿಯಲ್ಲಿಡಲಾಗಿದೆ. ಈಗಾಗಲೇ ರಾಜ್ಯದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿ ಕಳಪೆ ಬಿತ್ತನೆಬೀಜ, ಇನ್ನಿತರ ಪರಿಕರಗಳನ್ನು ಜಪ್ತಿ ಮಾಡಲಾಗಿದೆ.ಸಂಬಂಧಿಸಿದ ಅಂಗಡಿಗಳ ಲೈಸನ್ಸ್ ಗಳನ್ನು ಅಮಾನತ್ತಿನಲ್ಲಿಡಲಾಗಿದೆ. ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದು ವಿವರಿಸಿದರು.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಹಣ್ಣು-ತರಕಾರಿಗಳನ್ನು ಆನ್‍ಲೈನ್ ಮೂಲಕ ಮಾರಾಟ ಮಾಡುವುದರಿಂದ ರೈತರಿಗೆ ಅನುಕೂಲವಾಗುವುದಿಲ್ಲ. ಟೊಮಟೊ ಬೆಲೆ ಕುಸಿತ ಕಂಡಿದ್ದು, ರೈತರು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ರೈತರಿಗೆ ನೆರವಾಗಬೇಕು ಎಂದು ರೈತರೊಬ್ಬರು ಸಚಿವರಿಗೆ ಮನವಿ ಮಾಡಿದರು.

ಕೊರೊನಾ ಮಹಾಮಾರಿಯಿಂದಲೂ ಪಾಠ ಕಲಿಯದಿದ್ದರೆ ಮುಂದೆ ದೇವರೇ ಗತಿ…..?

0

ರಂಗನಕೆರೆ ಮಹೇಶ್


ಕೊರೊನಾ ಮಹಾಮಾರಿಯಿಂದಲೂ ಪಾಠ ಕಲಿಯದಿದ್ದರೆ ಮುಂದೆ ದೇವರೇ ಗತಿ…..?ಈ ಮಾತನ್ನು ಬಹು ದುಂಖದಿಂದ ಹೇಳುತ್ತಿದ್ದೇನೆ…

ಏಕೆಂದರೆ ಮಾನವ ಪ್ರಕೃತಿಯ ಮೇಲೆ ಮಾಡುತ್ತಿರುವ ಮಾಡುತ್ತಿರುವ ಅನೈತಿಕ ಅತ್ಯಾಚಾರ ಇಂತಹದೊಂದು ಭಯ ಹುಟ್ಟಿಸಿದೆ. ಮಾನವ ತನ್ನ ಸ್ವಾರ್ಥಕ್ಕೊಸ್ಕರ ಮಾಡುತ್ತಿರುವ ಒಂದೊಂದು ಹೀನ ಕೃತ್ಯಗಳ ಪಟ್ಟಿ ದೊಡ್ಡದೇ ಆದೀತು.

ಅಂತಹ ಪಟ್ಟಿಗೆ ಸೇರ್ಪಡೆ ಗುಡ್ಡಗಳಿಗೆ ಬೆಂಕಿಯಿಡುವುದು. ಅದಕ್ಕೊಂದು ತಾಜಾ ಉದಾಹರಣೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬಹುತೇಕ ಗುಡ್ಡಗಳು ಹಗಲು-ರಾತ್ರಿಯೆನ್ನದೆ ಹೊತ್ತಿ ಉರಿಯುತ್ತಿರುವುದು.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮದಲಿಂಗನ ಕಣಿವೆಯ ಗುಡ್ಡಗಳಿಂದ ಹಿಡಿದು ಬೋರನಕಣಿವೆ ಜಲಾಶಯ ಮಾರ್ಗವಾಗಿ ಹಿರಿಯೂರು ಹಾಗೂ ಹೊಸದುರ್ಗ ತಾಲ್ಲೂಕುಗಳ ಗಡಿ ಭಾಗದವರೆಗೆ ಗುಡ್ಡಗಳ ಸಾಲು ಇದೆ.

ಈ ಮಾರ್ಗದಲ್ಲಿ ನೂರಾರು ಗುಡ್ಡಗಳಿದ್ದು ಪ್ರತಿ ವರ್ಷ ಬೇಸಿಗೆ ಬಂತೆಂದರೆ ಸಾಕು ಬೆಂಕಿಗೆ ಆಹುತಿಯಾಗುತ್ತಿವೆ. ಸಣ್ಣ ಗುಡ್ಡಗಳಿಂದ ಹಿಡಿದು ದೊಡ್ಡ ಗಾತ್ರದ ಗುಡ್ಡಗಳಿಗೂ ಕರುಣೆಯಿಲ್ಲದೆ ಬೆಂಕಿ ಹಚ್ಚುತ್ತಿದ್ದಾರೆ.

ಬೆಂಕಿಯಿಂದ ಸಾವಿರಾರು ಸಸ್ಯ ಪ್ರಬೇಧಗಳು, ನೂರಾರು ಸಣ್ಣ ಪುಟ್ಟ ಜಾತಿಯ ಕಾಡುಪ್ರಾಣಿಗಳು, ಸರಿಸೃಪಗಳು ಮತ್ತು ಅವುಗಳ ಮೊಟ್ಟೆ ಮರಿಗಳು ಬೆಂಕಿಯಲ್ಲಿ ಬೆಂದು ಹೋಗುತ್ತಿವೆ. ಇವುಗಳ ಜತೆ ಅರಣ್ಯ ಇಲಾಖೆಯ ಮರಗಳು, ಪ್ರತಿ ವರ್ಷ ನೆಡುತ್ತಿರುವ ಸಸಿಗಳು ಬೆಂಕಿಯಲ್ಲಿ ನಲುಗಿ ಹೋಗುತ್ತಿವೆ.

ಇನ್ನೂ ಬಾದೆ ಹುಲ್ಲುಗಾವಲು ಸಂಪೂರ್ಣ ಸುಟ್ಟು ಕರಕಲಾಗುತ್ತಿದೆ. ಗುಡ್ಡಗಳಿಗೆ ಇಡುವ ಬೆಂಕಿಯಿಂದ ಕಾಡಂಚಿನಲ್ಲಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡಿರುವ ರೈತರ ಮನೆಗಳು ಸಹ ಬೆಂಕಿಗೆ ನಾಶವಾಗುತ್ತಿವೆ.

ಗುಡ್ಡಗಳಿಗೆ ಬೆಂಕಿಯಿಡುವ ಪರಿಪಾಠ ಇಂದಿನದಲ್ಲವಾದರೂ ಅನಾದಿ ಕಾಲದಿಂದಲೂ ಬೆಂಕಿಯಲ್ಲಿ ಬೇಯುತ್ತಲೇ ಇವೆ. ಗುಡ್ಡಗಳಲ್ಲಿನ ಬಾದೆ ಹುಲ್ಲು ಮುಂಗಾರು ಮಳೆ ಬಿದ್ದ ತಕ್ಷಣ ಹುಲುಸಾಗಿ ಚಿಗುರುತ್ತದೆ ಎಂಬ ಮೂಢನಂಬಿಕೆಯಿಂದ ಕುರಿಗಾಹಿಗಳಾದರೆ, ಗುಡ್ಡಗಳಿಗೆ ಶಿಕಾರಿಗೆ ಹೋಗುವ ಬೇಟೆಗಾರರು, ಗುಡ್ಡಗಳ ಪಕ್ಕ ರಸ್ತೆಯಿದ್ದು ಜನರು ಸಂಚರಿಸುವ ವೇಳೆ ಧೂಮಪಾನಕ್ಕೆ ಬಳಸುವ ಬೆಂಕಿಯನ್ನು ನಂದಿಸದೆ ಎಸೆಯುವವರ ಪಾಲೂ ಇದೆ.

ಬಹು ಮುಖ್ಯವಾಗಿ ಗುಡ್ಡಗಳಿಗೆ ಬೆಂಕಿ ಬೀಳುವುದು ಗುಡ್ಡಗಳ ಸಮೀಪ ಕೃಷಿ ಭೂಮಿ ಹೊಂದಿರುವ ರೈತರಿಂದ ಎಂಬುದು ಗುಟ್ಟಾಗಿ ಉಳಿದಿಲ್ಲ. ಕಾಡುಪ್ರಾಣಿಗಳು ಜಮೀನಿಗೆ ಬಾರದಂತೆ ಹಾಕುವ ಬೆಂಕಿಯಿಂದ ಪ್ರಾರಂಭವಾಗುವ ರೈತರ ಆಸೆ ಒತ್ತುವರಿವರೆಗೂ ಹೋಗಿ ಬಿಡುತ್ತದೆ.

ನಮ್ಮ ರೈತರ ಭೂದಾಹ ಎಷ್ಟಿದೆಯೆಂದರೆ ಯಾರಿಗೂ ಕಾಣದಂತೆ ರಾತ್ರೋರಾತ್ರಿ ಸಾವಿರಾರು ಮರಗಳನ್ನು ಬೆಂಕಿಯಿಟ್ಟು ಸುಡುತ್ತಿದ್ದಾರೆ. ಒಮ್ಮೊಮ್ಮೆ ಕಣ್ಣಿಗೆ ಕಂಡರೂ ಮೂಕ ಪ್ರೇಕ್ಷಕರಾಗುವ ಸಂದಿಗ್ದ ಒದಗಿದೆ. ಗುಡ್ಡಗಳಿಗೆ ಇಡುವ ಬೆಂಕಿ ಕಾಡಿನ ನಾಶದ ಜತೆ ಪರಿಸರದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ ಎಂಬ ಅರಿವೆ ಇಲ್ಲದೆ ಜನರು ಅನಾಗರೀಕರಂತೆ ವರ್ತಿಸುತ್ತಾರೆ.

ನಾನು ಇಲ್ಲಿ ಯಾರನ್ನೂ ದೂಷಿಸುತ್ತಿಲ್ಲ. ಆದರೆ ಬೇಸಿಗೆ ಬಂತೆಂದರೆ ಹಗಲು-ರಾತ್ರಿಯೆನ್ನದೆ ಹೊತ್ತಿ ಉರಿಯುವ ಗುಡ್ಡಗಳನ್ನು ನೋಡಿದರೆ ಮಾನವನ ಅಂತ್ಯ ಸಮೀಪವಾಗುತ್ತಿರಬಹುದೇ ಎಂಬ ಅನುಮಾನ ಮೂಡುತ್ತಿದೆ.

ಕಳೆದ ನಾಲ್ಕೈದು ವರ್ಷಗಳಿಂದ ಅನೇಕ ಸಂಘ-ಸಂಸ್ಥೆಗಳ ನೆರವಿನೊಂದಿಗೆ ನಮ್ಮೂರ ಸುತ್ತಮುತ್ತಲಿನ ಗುಡ್ಡಗಳಿಗೆ ಬೀಜದುಂಡೆ ಹಾಗೂ ಬೀಜ ಬಿತ್ತುವ ಕೆಲಸ ಮಾಡುತ್ತಾ ಬಂದಿದ್ದೇನೆ. ಪ್ರತಿ ವರ್ಷ ಮಳೆಗಾಲದಲ್ಲಿ ಬಿತ್ತಿದ ಬೀಜಗಳು ಹುಲುಸಾಗಿ ಬೆಳೆದು ಬೇಸಿಗೆ ಕಳೆಯುವುದರೊಳಗೆ ಸುಟ್ಟು ಕರಕಲಾಗುತ್ತಿವೆ.

ಪರಿಸರ ಸಮತೋಲನ ಮಾಡುವ ನನ್ನಂತಹ ನೂರಾರು ಪರಿಸರಾಕ್ತರ ಶ್ರಮ ನೀರಲ್ಲಿ ಹುಣಸೆ ತೊಳೆದಂತಾಗುತ್ತಿದೆ. ಮೊನ್ನೆ ಸ್ನೇಹಿತರೊಬ್ಬರು ಕರೆ ಗುಡ್ಡಗಳಿಗೆ ಬೆಂಕಿಯಿಡುವುದನ್ನು ಅರಣ್ಯ ಇಲಾಖೆ ತಪ್ಪಿಸುವಲ್ಲಿ ಸಂಪೂರ್ಣ ಸೋತಿದೆ ಎಂಬ ಆರೋಪ ಮಾಡಿ ಪತ್ರಿಕೆ ಸುದ್ದಿ ಬರೆಯಿರಿ ಎಂದು ಒತ್ತಾಯಿಸಿದರು.

ಆದರೆ ನನಗೀಗ ಜನರನ್ನು ದೂರಬೇಕೋ ಅಥವಾ ಅರಣ್ಯ ಇಲಾಖೆ ಅಧಿಕಾರಿಗಳನ್ನು ದೂರಬೇಕೋ ಎಂಬ ದ್ವಂದ್ವ ಆರಂಭವಾಗಿದೆ. ಕೊನೆಗೆ ಗುಡ್ಡಗಳಿಗೆ ಇಡುವ ಬೆಂಕಿಯನ್ನು ತಪ್ಪಿಸಲು ಮುಂದೆ ದೇವರೇ ಯಾವುದಾರೂ ಮಾರಿ ರೂಪ ತಾಳಬಹುದೇನೋ… ಇಂದಿನ ವಿಶ್ವ ಭೂ ದಿನಕ್ಕೆ ಈ ಲೇಖನ ಅರ್ಪಣೆ.

ಹಸಿದವರ ಪಾಲಿನ ದೇವರಾದ ಕಾನೂನು ಸೇವಾ ಪ್ರಾಧಿಕಾರ

Publicstory. in


Tumkuru: ಉಚಿತ ಕಾನೂನು ಸಲಹೆ, ಜನರ ಹಕ್ಕುಗಳ ರಕ್ಷಣೆ ವಿಷಯದಲ್ಲಿ ಮುಂಚೂಣಿಯಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಈಗ ಹಸಿದವರ ಪಾಲಿನ ದೇವರಂತೆ ಕಾಣಿಸತೊಡಗಿದೆ.

ಬುಧವಾರ ಬೆಳಿಗ್ಗೆ 11ಕ್ಕೆ Publicstory. in ನಲ್ಲಿ ಹುಳಿಯಾರಿನಲ್ಲಿ ಅಲೆಮಾರಿಗಳು ಹಸಿವಿನಿಂದ ತತ್ತರಿಸುತ್ತಿರುವ ಸುದ್ಧಿಯನ್ನು ಬಿತ್ತರಿಸಲಾಗಿತ್ತು.

ಸುದ್ಧಿ ಸಾಮಾಜಿಕ ಮಾಧ್ಯಮಗಳ ಮೂಲಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ದದರ್ಶಿ ರಾಘವೇಂದ್ರಶೆಟ್ಟಿಗಾರ್ ಅವರ ಮೊಬೈಲ್ ಗೂ ಹೋಗಿದೆ. ಸುದ್ದಿ ನೋಡಿದ ಕೂಡಲೇ ನ್ಯಾಯಾಧೀಶರು ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರಿಗೆ ಕರೆ ಮಾಡಿ ಕೂಡಲೇ ಹಸಿದ ಕುಟುಂಬಗಳಿಗೆ ಆಹಾರ ನೀಡುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:ಸಚಿವರ ಕ್ಷೇತ್ರದಲ್ಲೇ ಹಸಿವಿಗೆ ತತ್ತರ

ಯಾವಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೇ ಕರೆ ಮಾಡಿದರೊ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ತಹಶೀಲ್ದಾರ್ ಅಲ್ಲಿದ್ದ ಎಲ್ಲ ಅಲೆಮಾರಿ ಕುಟುಂಬಗಳಿಗೆ ಉಚಿತವಾಗಿ ಪಡಿತರ ವಿತರಿಸಿದ್ದಾರೆ. ಪಬ್ಲಿಕ್ ಸ್ಟೋರಿ. ಇನ್ ಜತೆ ಹಸಿವಿನ ಕಷ್ಟವನ್ನು ಹಂಚಿಕೊಂಡಿದ್ದ ಅಲೆಮಾರಿ ಮಹಿಳೆಗೂ ಪಡಿತರ ವಿತರಿಸಿದ್ದಾರೆ.

ಮಕ್ಕಳನ್ನು ಹಸಿವಿನಲ್ಲಿ ಇಡಬೇಕಾಗಿತ್ತು. ಎಲ್ಲರಿಗೂ ಚಿಂತೆಯಾಗಿತ್ತು. ಮುಂದೆ ಏನು ಮಾಡುವುದು ಎಂಬ ದೊಡ್ಡ ಪ್ರಶ್ನೆ ಎದುರಾಗಿತ್ತು, ನಮಗೆ ಆಹಾರ ಒದಗಿಸಿದ ನ್ಯಾಯಾಧೀಶರು ನಮ್ಮ ಪಾಲಿಗೆ ದೇವರೇ ಸರಿ. ಈ ಸಮಸ್ಯೆ ಮುಗಿಯುವವರೆಗೂ ನಮ್ಮಗಳಿಗೆ ಆಹಾರದ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ನಮ್ಮ ಮಾತನ್ನು ಯಾರೂ ಕೇಳುವುದಿಲ್ಲ, ಯಾರೂ ನೆರವಿಗೆ ಬರುವುದಿಲ್ಲಎಂದು ಅಲೆಮಾರಿಗಳು ತಮ್ಮ ಅನಿಸಿಕೆ, ನೋವು ಹಂಚಿಕೊಂಡರು.

ಕರೊನಾ, ಲಾಕ್ ಡೌನ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ ಬಡವರು, ವಯಸ್ಸಾದವರು, ಆಶಕ್ತರು,‌ ರೋಗಿಗಳು, ಔಷಧ ಕೊಳ್ಳಲಾಗದವರು ದಿನನಿತ್ಯದ ಜೀವನದ ಸಮಸ್ಯೆಗಳನ್ನು ಪ್ರಾಧಿಕಾರದ ಬಳಿ ಹೇಳತೊಡಗಿದ್ದಾರೆ.ಪ್ರಾಧಿಕಾರದ ಸಹಾಯವಾಣಿಗೆ ದಿನನಿತ್ಯ ಇಂಥ ಕರೆಗಳು ಬರುತ್ತಲೇ ಇರುತ್ತವೆ ಎಂದು ಸದಸ್ಯರಾದ ಓಬಯ್ಯನವರು ತಿಳಿಸಿದರು.

ಅಲೆಮಾರಿಗಳು, ಆಶಕ್ತರಿಗೆ ಆಹಾರವನ್ನು ಒದಗಿಸುವ ಕೆಲಸವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮಾಡುತ್ತಿದೆ, ಪ್ರಾಧಿಕಾರದ ಸಹಾಯವಾಣಿಗೆ ಹಲವಾರು ಜನರು ಕರೆ ಮಾಡಿ ಸಹಾಯವನ್ನು ಯಾಚಿಸುತ್ತಿದ್ದಾರೆ. ಅಂಥವರಿಗೆಲ್ಲ ಸಹಾಯ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಹುಳಿಯಾರಿನ ಅಲೆಮಾರಿಗಳ ಸಂಕಷ್ಟವನ್ನು ಪಬ್ಲಿಕ್ ಸ್ಟೋರಿ.ಇನ್ ನಲ್ಲಿ ಓದಿದ ಕ್ಷಣವೇ ಅದನ್ನು ಜಿಲ್ಲಾ ಕಾನೂನು ಪ್ರಾಧಿಕಾರದ ಗೌರವಾನ್ವಿತ ನ್ಯಾಯಾಧೀಶರು, ಸದಸ್ಯ ಕಾರ್ಯದರ್ಶಿಯವರಾದ ರಾಘವೇಂದ್ರ ಶೆಟ್ಟಿಗಾರ್ ಅವರ ಮೊಬೈಲ್ ನಂಬರಿಗೆ ರವಾನಿಸಿದೆ. ಅದನ್ನು ಓದಿ ಕೂಡಲೇ ಅವರು ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರಿಗೆ ಕರೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು. ಒಂದೆರೆಡು ಗಂಟೆಗಳಲ್ಲಿ ಅಲೆಮಾರಿಗಳಿಗೆ ಪಡಿತರವನ್ನು ತಹಶೀಲ್ದಾರ್ ವಿತರಿಸಿ ವರದಿಯನ್ನು ಪ್ರಾಧಿಕಾರಕ್ಕೆ ನೀಡಿದರು ಎಂದು ಮಾಹಿತಿ ನೀಡಿದರು.

ಅಲೆ‌ಮಾರಿಗಳು, ಬುಡಬುಡಕರು ಇನ್ನಿತರ ದುರ್ಬಲ ವರ್ಗದರ ಪಟ್ಟಿ ಮಾಡಿಸಿ ಅವರಿಗೆ ಆಹಾರ, ಔಷಧಿ ನೀಡುವ ಕೆಲಸವನ್ನು ಜಿಲ್ಲಾಡಳಿತ ತುರ್ತಾಗಿ ಮಾಡುವ ಅಗತ್ಯವಿದೆ ಎಂದು ಓಬಯ್ಯ ತಿಳಿಸಿದರು.

ಉಳ್ಳವರು ಪಡೆಯದಿರಿ ಉಚಿತ ಆಹಾರದ ಕಿಟ್: ಸುರೇಶಗೌಡ

Publicstory. in


ತುಮಕೂರು: ಆಹಾರ ಹಂಚಿಕೆಯಲ್ಲಿ ಯಾರೂ ಸಹ ರಾಜಕೀಯ ಹುಡುಕಬಾರದು. ಆಹಾರ ಹಂಚಿಕೆಯ ಹಿಂದೆ ರಾಜಕೀಯ ಆಸೆ ಇಟ್ಟುಕೊಂಡವರನ್ನು ಜನರು ದೂರ ಸರಿಸಬೇಕು. ಶ್ರೀಮಂತ ರೈತರು, ಶಕ್ತಿ ಇರುವ ಕ್ಷೇತ್ರದ ಜನರು ಆಹಾರದ ಕಿಟ್ ಗಳನ್ನು ತ್ಯಾಗ ಮಾಡಿ ಬಡವರಿಗೆ ಹಂಚುವಂತೆ ಮಾಡಬೇಕು ಎಂದು ಮಾಜಿ ಶಾಸಕ ಸುರೇಶಗೌಡ ಹೇಳಿದರು.

https://youtu.be/AuVC0UVLpFg

ಪ್ರಧಾನಿ ನರೇಂದ್ರಮೋದಿ ಅವರ ಕರೆಯಂತೆ ಜನರಿಗೆ ಸಹಾಯ ಹಸ್ತ ನೀಡುತ್ತಿದ್ದೇವೆ. ಶ್ರೀಮಂತರು ತ್ಯಾಗ ಮಾಡಲು ಮುಂದಾಗಬೇಕು ಎಂದು ಮಾಜಿ ಶಾಸಕ ಬಿ.ಸುರೇಶಗೌಡ ಹೇಳಿದರು.

ಬುಧವಾರ ಗೂಳೂರು ಪಂಚಾಯತ್ ನ ಗಳಿಗೇನಹಳ್ಳಿಯಲ್ಲಿ ಉಚಿತ ಆಹಾರದ ಕಿಟ್, ಮಾಸ್ಕ್ ವಿತರಿಸಿ ಮಾತನಾಡಿದರು.

ಕರೊನಾ ಕಾರಣದಿಂದ ದೇಶದಲ್ಲಿ, ಆಯಾ ಕ್ಷೇತ್ರದಲ್ಲಿ ಬಡವರು ಯಾರೂ ಹಸಿವಿನಿಂದ ನರಳಬಾರದು. ಯಾರೊಬ್ಬರಿಗೂ ಮಾಸ್ಕ್ ಗಳ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರಮೋದಿ ಕರೆ ನೀಡಿದರು. ಅದರಂತೆ ಬಿಜೆಪಿ ಕಾರ್ಯಕರ್ತರು, ಹಲವು ದಾನಿಗಳು ನೆರವಿಗೆ ಧಾವಿಸಿರುವುದು ಶಾಘ್ಲನೀಯ ಎಂದರು.

https://youtu.be/AuVC0UVLpFg

ಕ್ಷೇತ್ರದಲ್ಲಿರುವ ಶ್ರೀಮಂತರು, ಸ್ವಶಕ್ತಿ ಇರುವ ರೈತರು, ಜನರು ಬೇಸರ ಮಾಡಿಕೊಳ್ಳಬಾರದು. ಬಡವರು, ಆಶಕ್ತರಿಗೆ, ಪಡಿತರ ಕಾರ್ಡ್ ಇಲ್ಲದವರಿಗೆ ನೀವು ಮಾಡುವ ತ್ಯಾಗ, ದಾನ ಎಂದು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಹದಿನೈದು –ಇಪ್ಪತ್ತು ಕೆಜಿ ಅಕ್ಕಿ, ಒಂದಿಷ್ಟು ತರಕಾರಿ, ಉಪ್ಪು ಸೇರಿದಂತೆ 500 ರೂಪಾಯಿಯಿಂದ 600 ರೂಪಾಯಿ ಆಗಬಹುದು. ಇದು ದೊಡ್ಡ ಮೊತ್ತವೇನಲ್ಲ. ಹಣ ಇರುವವರು, ಈ ಸಣ್ಣ ಸಹಾಯದ ಅಗತ್ಯ ಇಲ್ಲದವರಿಗೆ ನನ್ನನ್ನು ಸೇರಿದಂತೆ ಯಾರಾದರೂ ಉಚಿತ ಪಡಿತರ ಕೊಟ್ಟರೆ ಅದನ್ನು ವಾಪಸ್ ಮಾಡಬೇಕು. ಬಡವರಿಗೆ ಹಂಚಿ ಎಂದು ಹೇಳಬೇಕು ಎಂದು ಮನವಿ ಮಾಡಿದರು.

ಕೂಲಿ ಕಾರ್ಮಿಕರು, ವೃದ್ಧರು, ಒಂಟಿ ಮಹಿಳೆಯರಿಗೆ ಇನ್ನೂ ಹೆಚ್ಚಿನ ಸಹಾಯ ಮಾಡಿ ಎಂದು ಸಲಹೆ ನೀಡಬೇಕು ಎಂದು ಮನವಿ ಮಾಡಿದರು.

ಈ ಕಷ್ಟ ಕಾಲದಲ್ಲಿ ಯಾರೂ ರಾಜಕೀಯ ಮಾಡಲ ಹೋಗಬಾರದು. ನಿಜವಾಗಿ ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ನೀಡುವಂತೆ ಹೇಳಿವುದು ಸಹ ದಾನದ ರೂಪವೇ ಆಗಿದೆ ಎಂದರು.

ಜಮೀರ್ ವಿರುದ್ಧ ವಾಗ್ದಾಳಿ

ಬೆಂಗಳೂರಿನ ಪಾದರಾಯನಪುರದ ಘಟನೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮ್ಮದ್ ಹೇಳಿಕೆಯನ್ನು ಖಂಡಿಸಿದರು. ನಾನು ಯಾವುದೇ ಧರ್ಮ, ಜಾತಿಯ ಬಗ್ಗೆ ಮಾತನಾಡುವುದಿಲ್ಲ. ರೋಗಪೀಡಿತರನ್ನು ಆಸ್ಪತ್ರೆಗೆ ಕರೆದುಕೊಂಡು ಚಿಕಿತ್ಸೆ ಕೊಡಲು ಸಹ ಒಪ್ಪಿಗೆ ಪಡೆಯಬೇಕು ಎಂಬುದು ಸರಿಯೇ? ಇಂಥ ಶಾಸಕರು ಇರಬೇಕೇ? ಬೇಡವೇ ಎಂಬುದನ್ನು ಜನರು ತೀರ್ಮಾನ ಮಾಡಬೇಕು ಎಂದು ಹೇಳಿದರು.

ನೂರಾರು ಜನರಿಗೆ ಉಚಿತ ಮಾಸ್ಕ್, ಪಡಿತರ ಕಾರ್ಡ್ ಇಲ್ಲದ ಬಡವರಿಗೆ ಆಹಾರದ ಕಿಟ್ ಹಂಚಲಾಯಿತು. ತುಮಕೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಐಶ್ವರ್ಯ ಸುರೇಶಗೌಡ ಹಾಗೂ ಪಕ್ಷದ ಮುಖಂಡರು ಹಾಜರಿದ್ದರು.

ಜನರ ಸಮಸ್ಯೆ ಬಗೆಹರಿಸಲು ಸಿದ್ದತೆ: ಶಾಸಕ ವೆಂಕಟರವಣಪ್ಪ

ಪಾವಗಡ: ಶಾಸಕ ವೆಂಕಟರವಣಪ್ಪ ಪಡಿತರ ವಿತರಣೆ, ಆಹಾರ ವಿತರಣೆಗೆ ಚಾಲನೆ ನೀಡಿ ಜನರ ಕಷ್ಟಗಳಿಗೆ ಸ್ಪಂದಿಸುವ ಭರವಸೆ ನಿಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮಾದ್ಯಮಗಳಲ್ಲಿ ಪಡಿತರ ವಿತರಿಸುವ ಪ್ರಮಾಣದ ಬಗ್ಗೆ ವ್ಯಾಪಕವಾಗಿ ಕಾಮೆಂಟ್ ಮಾಡಲಾಗುತ್ತಿದೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿ ಹೆಚ್ಚಿನ ಜನರಿಗೆ ಪಡಿತರ ಸಿಗಲಿ ಎಂಬ ಉದ್ದೇಶದಿಂದ 36 ಟನ್ ಅಕ್ಕಿ, 6.5 ಸಾವಿರ ಟನ್ ಬೇಳೆ, 6.5 ಸಾವಿರ ಟನ್ ಸಕ್ಕರೆ ವಿತರಿಸಲಾಗಿದೆ. ಇದು ಕೊನೆಯೂ ಅಲ್ಲ. ಇದರ ಜೊತೆಗೆ ನಿತ್ಯ 50 ಕೆ.ಜಿ ಪ್ರಮಾಣದ ಉಪಹಾರವನ್ನು ಪಟ್ಟಣದಲ್ಲಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪಟ್ಟಣದ 6 ಸಾವಿರ ಬಡ ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಪಟ್ಟಣಕ್ಕೆ ಬರುವ ಗ್ರಾಮಸ್ಥರು ಹಾಗೂ ಪಟ್ಟಣದ ನಿರ್ಗತಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಲಾಕ್ ಡೌನ್ ಮುಗಿಯುವವರೆಗೆ ಉಪಹಾರ ವಿತರಣೆ ಮುಂದುವರೆಯಲಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಎಚ್.ವಿ. ವೆಂಕಟೇಶ್ ಮಾತನಾಡಿ ಪಟ್ಟಣದ 23 ವಾರ್ಡ್ ಗಳ ಬಡ ಕುಟುಂಬಗಳನ್ನು ಗುರುತಿಸಿ ವಾರ್ಡ್ ಸದಸ್ಯರ ಮುಖಾಂತರ ಪಡಿತರ ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ತಾಲ್ಲೂಕು ಬರ ಪೀಡಿತ ಬಡ ಹಾಗೂ ದಲಿತ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಕೆಲಸ ಹರಸಿ ಬೆಂಗಳೂರು, ಇತರೆಡೆಗೆ ಹೋಗಿದ್ದ ಕೂಲಿ ಕಾರ್ಮಿಕರು ಮನೆ ಸೇರಿದ್ದಾರೆ. ಸಮಸ್ಯೆ ಬಗ್ಗೆ ಸರ್ಕಾರದ ಗಮನಕ್ಕೆ ತಂದು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ತರುವತ್ತ ಶಾಸಕರು ಗಮನಹರಿಸಬೇಕು ಎಂಬುದು ಜನತೆಯ ಒತ್ತಾಯ.

ಪಡಿತರ ವಿತರಿಸಿರುವ ಪ್ರಮಾಣದ ಬಗ್ಗೆ ಪಟ್ಟಣದ ಜನತೆ ಆಕ್ಷೇಪ ವ್ಯಕ್ತಪಡಿಸಿಲ್ಲ. ಕಷ್ಟದ ವೇಳೆಯಲ್ಲಿ ಸಾವಿರಾರು ಕುಟುಂಬಗಳಿಗೆ ಶಾಸಕರು, ಪುರಸಭೆ ಸದಸ್ಯರು 12 ರಿಂದ 15 ಲಕ್ಷ ಮೊತ್ತದ ದಿನಸಿ ವಿತರಿಸಿದ್ದಾರೆ. ಸಿಕ್ಕಷ್ಟು ಸಿಗಲಿ ಎಂಬ ಸಮಾಧಾನ ಬಡ ಜನರಲ್ಲಿದೆ.

ಶಾಸಕರು ವಿತರಿಸಿದ ಪಡಿತರಕ್ಕಿಂತ ನಿಮ್ಮೊಂದಿಗೆ ನಾನಿದ್ದೇನೆ ಸಮಸ್ಯೆ ಇದ್ದರೆ ತಿಳಿಸಿ ಬಗೆಹರಿಸುತ್ತೇನೆ ಎಂಬ ಅವರ ಆಶ್ವಾಸನೆ ತಾಲ್ಲೂಕಿನ ಜನತೆಯಲ್ಲಿ ಶಕ್ತಿ ತುಂಬಿದೆ. ಆತ್ಮ ವಿಶ್ವಾಸವನ್ನು ಇಮ್ಮುಡಿಗೊಳಿಸಿದೆ.

ಎ. ಶಂಕರರೆಡ್ಡಿ, ಗುರಪ್ಪ, ಸುದೇಶ್ ಬಾಬು. ವೆಂಕಟರವಣ. ರಾಜೇಶ್, ರವಿ. ಮಣಿ. ವೇಲು ಮುರಘನ್, ವಿಜಿ, ಕಿರಣ್, ಭಾಸ್ಕರ್, ಗಜೇಂದ್ರ, ಮಣಿ. ಇತರರು ಇದ್ದರು.

ಜನರ ಸಮಸ್ಯೆ ಬಗೆಹರಿಸಲು ಸಿದ್ದತೆ: ಶಾಸಕ ವೆಂಕಟರವಣಪ್ಪ

ಪಾವಗಡ: ಶಾಸಕ ವೆಂಕಟರವಣಪ್ಪ ಪಡಿತರ ವಿತರಣೆ, ಆಹಾರ ವಿತರಣೆಗೆ ಚಾಲನೆ ನೀಡಿ ಜನರ ಕಷ್ಟಗಳಿಗೆ ಸ್ಪಂದಿಸುವ ಭರವಸೆ ನಿಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮಾದ್ಯಮಗಳಲ್ಲಿ ಪಡಿತರ ವಿತರಿಸುವ ಪ್ರಮಾಣದ ಬಗ್ಗೆ ವ್ಯಾಪಕವಾಗಿ ಕಾಮೆಂಟ್ ಮಾಡಲಾಗುತ್ತಿದೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿ ಹೆಚ್ಚಿನ ಜನರಿಗೆ ಪಡಿತರ ಸಿಗಲಿ ಎಂಬ ಉದ್ದೇಶದಿಂದ 36 ಟನ್ ಅಕ್ಕಿ, 6.5 ಸಾವಿರ ಟನ್ ಬೇಳೆ, 6.5 ಸಾವಿರ ಟನ್ ಸಕ್ಕರೆ ವಿತರಿಸಲಾಗಿದೆ. ಇದು ಕೊನೆಯೂ ಅಲ್ಲ. ಇದರ ಜೊತೆಗೆ ನಿತ್ಯ 50 ಕೆ.ಜಿ ಪ್ರಮಾಣದ ಉಪಹಾರವನ್ನು ಪಟ್ಟಣದಲ್ಲಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪಟ್ಟಣದ 6 ಸಾವಿರ ಬಡ ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಪಟ್ಟಣಕ್ಕೆ ಬರುವ ಗ್ರಾಮಸ್ಥರು ಹಾಗೂ ಪಟ್ಟಣದ ನಿರ್ಗತಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಲಾಕ್ ಡೌನ್ ಮುಗಿಯುವವರೆಗೆ ಉಪಹಾರ ವಿತರಣೆ ಮುಂದುವರೆಯಲಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಎಚ್.ವಿ. ವೆಂಕಟೇಶ್ ಮಾತನಾಡಿ ಪಟ್ಟಣದ 23 ವಾರ್ಡ್ ಗಳ ಬಡ ಕುಟುಂಬಗಳನ್ನು ಗುರುತಿಸಿ ವಾರ್ಡ್ ಸದಸ್ಯರ ಮುಖಾಂತರ ಪಡಿತರ ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ತಾಲ್ಲೂಕು ಬರ ಪೀಡಿತ ಬಡ ಹಾಗೂ ದಲಿತ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಕೆಲಸ ಹರಸಿ ಬೆಂಗಳೂರು, ಇತರೆಡೆಗೆ ಹೋಗಿದ್ದ ಕೂಲಿ ಕಾರ್ಮಿಕರು ಮನೆ ಸೇರಿದ್ದಾರೆ. ಸಮಸ್ಯೆ ಬಗ್ಗೆ ಸರ್ಕಾರದ ಗಮನಕ್ಕೆ ತಂದು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ತರುವತ್ತ ಶಾಸಕರು ಗಮನಹರಿಸಬೇಕು ಎಂಬುದು ಜನತೆಯ ಒತ್ತಾಯ.

ಪಡಿತರ ವಿತರಿಸಿರುವ ಪ್ರಮಾಣದ ಬಗ್ಗೆ ಪಟ್ಟಣದ ಜನತೆ ಆಕ್ಷೇಪ ವ್ಯಕ್ತಪಡಿಸಿಲ್ಲ. ಕಷ್ಟದ ವೇಳೆಯಲ್ಲಿ ಸಾವಿರಾರು ಕುಟುಂಬಗಳಿಗೆ ಶಾಸಕರು, ಪುರಸಭೆ ಸದಸ್ಯರು 12 ರಿಂದ 15 ಲಕ್ಷ ಮೊತ್ತದ ದಿನಸಿ ವಿತರಿಸಿದ್ದಾರೆ. ಸಿಕ್ಕಷ್ಟು ಸಿಗಲಿ ಎಂಬ ಸಮಾಧಾನ ಬಡ ಜನರಲ್ಲಿದೆ.

ಶಾಸಕರು ವಿತರಿಸಿದ ಪಡಿತರಕ್ಕಿಂತ ನಿಮ್ಮೊಂದಿಗೆ ನಾನಿದ್ದೇನೆ ಸಮಸ್ಯೆ ಇದ್ದರೆ ತಿಳಿಸಿ ಬಗೆಹರಿಸುತ್ತೇನೆ ಎಂಬ ಅವರ ಆಶ್ವಾಸನೆ ತಾಲ್ಲೂಕಿನ ಜನತೆಯಲ್ಲಿ ಶಕ್ತಿ ತುಂಬಿದೆ. ಆತ್ಮ ವಿಶ್ವಾಸವನ್ನು ಇಮ್ಮುಡಿಗೊಳಿಸಿದೆ.

ಎ. ಶಂಕರರೆಡ್ಡಿ, ಗುರಪ್ಪ, ಸುದೇಶ್ ಬಾಬು. ವೆಂಕಟರವಣ. ರಾಜೇಶ್, ರವಿ. ಮಣಿ. ವೇಲು ಮುರಘನ್, ವಿಜಿ, ಕಿರಣ್, ಭಾಸ್ಕರ್, ಗಜೇಂದ್ರ, ಮಣಿ. ಇತರರು ಇದ್ದರು.

ಜನರ ಸಮಸ್ಯೆ ಬಗೆಹರಿಸಲು ಸಿದ್ದತೆ: ಶಾಸಕ ವೆಂಕಟರವಣಪ್ಪ

ಪಾವಗಡ: ಶಾಸಕ ವೆಂಕಟರವಣಪ್ಪ ಪಡಿತರ ವಿತರಣೆ, ಆಹಾರ ವಿತರಣೆಗೆ ಚಾಲನೆ ನೀಡಿ ಜನರ ಕಷ್ಟಗಳಿಗೆ ಸ್ಪಂದಿಸುವ ಭರವಸೆ ನಿಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮಾದ್ಯಮಗಳಲ್ಲಿ ಪಡಿತರ ವಿತರಿಸುವ ಪ್ರಮಾಣದ ಬಗ್ಗೆ ವ್ಯಾಪಕವಾಗಿ ಕಾಮೆಂಟ್ ಮಾಡಲಾಗುತ್ತಿದೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿ ಹೆಚ್ಚಿನ ಜನರಿಗೆ ಪಡಿತರ ಸಿಗಲಿ ಎಂಬ ಉದ್ದೇಶದಿಂದ 36 ಟನ್ ಅಕ್ಕಿ, 6.5 ಸಾವಿರ ಟನ್ ಬೇಳೆ, 6.5 ಸಾವಿರ ಟನ್ ಸಕ್ಕರೆ ವಿತರಿಸಲಾಗಿದೆ. ಇದು ಕೊನೆಯೂ ಅಲ್ಲ. ಇದರ ಜೊತೆಗೆ ನಿತ್ಯ 50 ಕೆ.ಜಿ ಪ್ರಮಾಣದ ಉಪಹಾರವನ್ನು ಪಟ್ಟಣದಲ್ಲಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪಟ್ಟಣದ 6 ಸಾವಿರ ಬಡ ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಪಟ್ಟಣಕ್ಕೆ ಬರುವ ಗ್ರಾಮಸ್ಥರು ಹಾಗೂ ಪಟ್ಟಣದ ನಿರ್ಗತಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಲಾಕ್ ಡೌನ್ ಮುಗಿಯುವವರೆಗೆ ಉಪಹಾರ ವಿತರಣೆ ಮುಂದುವರೆಯಲಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಎಚ್.ವಿ. ವೆಂಕಟೇಶ್ ಮಾತನಾಡಿ ಪಟ್ಟಣದ 23 ವಾರ್ಡ್ ಗಳ ಬಡ ಕುಟುಂಬಗಳನ್ನು ಗುರುತಿಸಿ ವಾರ್ಡ್ ಸದಸ್ಯರ ಮುಖಾಂತರ ಪಡಿತರ ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ತಾಲ್ಲೂಕು ಬರ ಪೀಡಿತ ಬಡ ಹಾಗೂ ದಲಿತ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಕೆಲಸ ಹರಸಿ ಬೆಂಗಳೂರು, ಇತರೆಡೆಗೆ ಹೋಗಿದ್ದ ಕೂಲಿ ಕಾರ್ಮಿಕರು ಮನೆ ಸೇರಿದ್ದಾರೆ. ಸಮಸ್ಯೆ ಬಗ್ಗೆ ಸರ್ಕಾರದ ಗಮನಕ್ಕೆ ತಂದು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ತರುವತ್ತ ಶಾಸಕರು ಗಮನಹರಿಸಬೇಕು ಎಂಬುದು ಜನತೆಯ ಒತ್ತಾಯ.

ಪಡಿತರ ವಿತರಿಸಿರುವ ಪ್ರಮಾಣದ ಬಗ್ಗೆ ಪಟ್ಟಣದ ಜನತೆ ಆಕ್ಷೇಪ ವ್ಯಕ್ತಪಡಿಸಿಲ್ಲ. ಕಷ್ಟದ ವೇಳೆಯಲ್ಲಿ ಸಾವಿರಾರು ಕುಟುಂಬಗಳಿಗೆ ಶಾಸಕರು, ಪುರಸಭೆ ಸದಸ್ಯರು 12 ರಿಂದ 15 ಲಕ್ಷ ಮೊತ್ತದ ದಿನಸಿ ವಿತರಿಸಿದ್ದಾರೆ. ಸಿಕ್ಕಷ್ಟು ಸಿಗಲಿ ಎಂಬ ಸಮಾಧಾನ ಬಡ ಜನರಲ್ಲಿದೆ.

ಶಾಸಕರು ವಿತರಿಸಿದ ಪಡಿತರಕ್ಕಿಂತ ನಿಮ್ಮೊಂದಿಗೆ ನಾನಿದ್ದೇನೆ ಸಮಸ್ಯೆ ಇದ್ದರೆ ತಿಳಿಸಿ ಬಗೆಹರಿಸುತ್ತೇನೆ ಎಂಬ ಅವರ ಆಶ್ವಾಸನೆ ತಾಲ್ಲೂಕಿನ ಜನತೆಯಲ್ಲಿ ಶಕ್ತಿ ತುಂಬಿದೆ. ಆತ್ಮ ವಿಶ್ವಾಸವನ್ನು ಇಮ್ಮುಡಿಗೊಳಿಸಿದೆ.

ಎ. ಶಂಕರರೆಡ್ಡಿ, ಗುರಪ್ಪ, ಸುದೇಶ್ ಬಾಬು. ವೆಂಕಟರವಣ. ರಾಜೇಶ್, ರವಿ. ಮಣಿ. ವೇಲು ಮುರಘನ್, ವಿಜಿ, ಕಿರಣ್, ಭಾಸ್ಕರ್, ಗಜೇಂದ್ರ, ಮಣಿ. ಇತರರು ಇದ್ದರು.

ಜನರ ಸಮಸ್ಯೆ ಬಗೆಹರಿಸಲು ಸಿದ್ದತೆ: ಶಾಸಕ ವೆಂಕಟರವಣಪ್ಪ

ಪಾವಗಡ: ಶಾಸಕ ವೆಂಕಟರವಣಪ್ಪ ಪಡಿತರ ವಿತರಣೆ, ಆಹಾರ ವಿತರಣೆಗೆ ಚಾಲನೆ ನೀಡಿ ಜನರ ಕಷ್ಟಗಳಿಗೆ ಸ್ಪಂದಿಸುವ ಭರವಸೆ ನಿಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮಾದ್ಯಮಗಳಲ್ಲಿ ಪಡಿತರ ವಿತರಿಸುವ ಪ್ರಮಾಣದ ಬಗ್ಗೆ ವ್ಯಾಪಕವಾಗಿ ಕಾಮೆಂಟ್ ಮಾಡಲಾಗುತ್ತಿದೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿ ಹೆಚ್ಚಿನ ಜನರಿಗೆ ಪಡಿತರ ಸಿಗಲಿ ಎಂಬ ಉದ್ದೇಶದಿಂದ 36 ಟನ್ ಅಕ್ಕಿ, 6.5 ಸಾವಿರ ಟನ್ ಬೇಳೆ, 6.5 ಸಾವಿರ ಟನ್ ಸಕ್ಕರೆ ವಿತರಿಸಲಾಗಿದೆ. ಇದು ಕೊನೆಯೂ ಅಲ್ಲ. ಇದರ ಜೊತೆಗೆ ನಿತ್ಯ 50 ಕೆ.ಜಿ ಪ್ರಮಾಣದ ಉಪಹಾರವನ್ನು ಪಟ್ಟಣದಲ್ಲಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪಟ್ಟಣದ 6 ಸಾವಿರ ಬಡ ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಪಟ್ಟಣಕ್ಕೆ ಬರುವ ಗ್ರಾಮಸ್ಥರು ಹಾಗೂ ಪಟ್ಟಣದ ನಿರ್ಗತಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಲಾಕ್ ಡೌನ್ ಮುಗಿಯುವವರೆಗೆ ಉಪಹಾರ ವಿತರಣೆ ಮುಂದುವರೆಯಲಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಎಚ್.ವಿ. ವೆಂಕಟೇಶ್ ಮಾತನಾಡಿ ಪಟ್ಟಣದ 23 ವಾರ್ಡ್ ಗಳ ಬಡ ಕುಟುಂಬಗಳನ್ನು ಗುರುತಿಸಿ ವಾರ್ಡ್ ಸದಸ್ಯರ ಮುಖಾಂತರ ಪಡಿತರ ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ತಾಲ್ಲೂಕು ಬರ ಪೀಡಿತ ಬಡ ಹಾಗೂ ದಲಿತ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಕೆಲಸ ಹರಸಿ ಬೆಂಗಳೂರು, ಇತರೆಡೆಗೆ ಹೋಗಿದ್ದ ಕೂಲಿ ಕಾರ್ಮಿಕರು ಮನೆ ಸೇರಿದ್ದಾರೆ. ಸಮಸ್ಯೆ ಬಗ್ಗೆ ಸರ್ಕಾರದ ಗಮನಕ್ಕೆ ತಂದು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ತರುವತ್ತ ಶಾಸಕರು ಗಮನಹರಿಸಬೇಕು ಎಂಬುದು ಜನತೆಯ ಒತ್ತಾಯ.

ಪಡಿತರ ವಿತರಿಸಿರುವ ಪ್ರಮಾಣದ ಬಗ್ಗೆ ಪಟ್ಟಣದ ಜನತೆ ಆಕ್ಷೇಪ ವ್ಯಕ್ತಪಡಿಸಿಲ್ಲ. ಕಷ್ಟದ ವೇಳೆಯಲ್ಲಿ ಸಾವಿರಾರು ಕುಟುಂಬಗಳಿಗೆ ಶಾಸಕರು, ಪುರಸಭೆ ಸದಸ್ಯರು 12 ರಿಂದ 15 ಲಕ್ಷ ಮೊತ್ತದ ದಿನಸಿ ವಿತರಿಸಿದ್ದಾರೆ. ಸಿಕ್ಕಷ್ಟು ಸಿಗಲಿ ಎಂಬ ಸಮಾಧಾನ ಬಡ ಜನರಲ್ಲಿದೆ.

ಶಾಸಕರು ವಿತರಿಸಿದ ಪಡಿತರಕ್ಕಿಂತ ನಿಮ್ಮೊಂದಿಗೆ ನಾನಿದ್ದೇನೆ ಸಮಸ್ಯೆ ಇದ್ದರೆ ತಿಳಿಸಿ ಬಗೆಹರಿಸುತ್ತೇನೆ ಎಂಬ ಅವರ ಆಶ್ವಾಸನೆ ತಾಲ್ಲೂಕಿನ ಜನತೆಯಲ್ಲಿ ಶಕ್ತಿ ತುಂಬಿದೆ. ಆತ್ಮ ವಿಶ್ವಾಸವನ್ನು ಇಮ್ಮುಡಿಗೊಳಿಸಿದೆ.

ಎ. ಶಂಕರರೆಡ್ಡಿ, ಗುರಪ್ಪ, ಸುದೇಶ್ ಬಾಬು. ವೆಂಕಟರವಣ. ರಾಜೇಶ್, ರವಿ. ಮಣಿ. ವೇಲು ಮುರಘನ್, ವಿಜಿ, ಕಿರಣ್, ಭಾಸ್ಕರ್, ಗಜೇಂದ್ರ, ಮಣಿ. ಇತರರು ಇದ್ದರು.

ಜನರ ಸಮಸ್ಯೆ ಬಗೆಹರಿಸಲು ಸಿದ್ದತೆ: ಶಾಸಕ ವೆಂಕಟರವಣಪ್ಪ

ಪಾವಗಡ: ಪಟ್ಟಣದ ಜನತೆ ಕಷ್ಟಕ್ಕೆ ಸ್ಪಂದಿಸಿ ಶಾಸಕ ವೆಂಕಟರವಣಪ್ಪ ಪಡಿತರ ವಿತರಣೆ, ಆಹಾರ ವಿತರಣೆಗೆ ಚಾಲನೆ ನೀಡಿ ಜನರ ಕಷ್ಟಗಳಿಗೆ ಸ್ಪಂದಿಸುವ ಭರವಸೆ ನಿಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮಾದ್ಯಮಗಳಲ್ಲಿ ಪಡಿತರ ವಿತರಿಸುವ ಪ್ರಮಾಣದ ಬಗ್ಗೆ ವ್ಯಾಪಕವಾಗಿ ಕಾಮೆಂಟ್ ಮಾಡಲಾಗುತ್ತಿದೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿ ಹೆಚ್ಚಿನ ಜನರಿಗೆ ಪಡಿತರ ಸಿಗಲಿ ಎಂಬ ಉದ್ದೇಶದಿಂದ 36 ಟನ್ ಅಕ್ಕಿ, 6.5 ಸಾವಿರ ಟನ್ ಬೇಳೆ, 6.5 ಸಾವಿರ ಟನ್ ಸಕ್ಕರೆ ವಿತರಿಸಲಾಗಿದೆ. ಇದು ಕೊನೆಯೂ ಅಲ್ಲ. ಇದರ ಜೊತೆಗೆ ನಿತ್ಯ 50 ಕೆ.ಜಿ ಪ್ರಮಾಣದ ಉಪಹಾರವನ್ನು ಪಟ್ಟಣದಲ್ಲಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪಟ್ಟಣದ 6 ಸಾವಿರ ಬಡ ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಪಟ್ಟಣಕ್ಕೆ ಬರುವ ಗ್ರಾಮಸ್ಥರು ಹಾಗೂ ಪಟ್ಟಣದ ನಿರ್ಗತಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಲಾಕ್ ಡೌನ್ ಮುಗಿಯುವವರೆಗೆ ಉಪಹಾರ ವಿತರಣೆ ಮುಂದುವರೆಯಲಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಎಚ್.ವಿ. ವೆಂಕಟೇಶ್ ಮಾತನಾಡಿ ಪಟ್ಟಣದ 23 ವಾರ್ಡ್ ಗಳ ಬಡ ಕುಟುಂಬಗಳನ್ನು ಗುರುತಿಸಿ ವಾರ್ಡ್ ಸದಸ್ಯರ ಮುಖಾಂತರ ಪಡಿತರ ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ತಾಲ್ಲೂಕು ಬರ ಪೀಡಿತ ಬಡ ಹಾಗೂ ದಲಿತ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಕೆಲಸ ಹರಸಿ ಬೆಂಗಳೂರು, ಇತರೆಡೆಗೆ ಹೋಗಿದ್ದ ಕೂಲಿ ಕಾರ್ಮಿಕರು ಮನೆ ಸೇರಿದ್ದಾರೆ. ಸಮಸ್ಯೆ ಬಗ್ಗೆ ಸರ್ಕಾರದ ಗಮನಕ್ಕೆ ತಂದು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ತರುವತ್ತ ಶಾಸಕರು ಗಮನಹರಿಸಬೇಕು ಎಂಬುದು ಜನತೆಯ ಒತ್ತಾಯ.

ಪಡಿತರ ವಿತರಿಸಿರುವ ಪ್ರಮಾಣದ ಬಗ್ಗೆ ಪಟ್ಟಣದ ಜನತೆ ಆಕ್ಷೇಪ ವ್ಯಕ್ತಪಡಿಸಿಲ್ಲ. ಕಷ್ಟದ ವೇಳೆಯಲ್ಲಿ ಸಾವಿರಾರು ಕುಟುಂಬಗಳಿಗೆ ಶಾಸಕರು, ಪುರಸಭೆ ಸದಸ್ಯರು 12 ರಿಂದ 15 ಲಕ್ಷ ಮೊತ್ತದ ದಿನಸಿ ವಿತರಿಸಿದ್ದಾರೆ. ಸಿಕ್ಕಷ್ಟು ಸಿಗಲಿ ಎಂಬ ಸಮಾಧಾನ ಬಡ ಜನರಲ್ಲಿದೆ.

ಶಾಸಕರು ವಿತರಿಸಿದ ಪಡಿತರಕ್ಕಿಂತ ನಿಮ್ಮೊಂದಿಗೆ ನಾನಿದ್ದೇನೆ ಸಮಸ್ಯೆ ಇದ್ದರೆ ತಿಳಿಸಿ ಬಗೆಹರಿಸುತ್ತೇನೆ ಎಂಬ ಅವರ ಆಶ್ವಾಸನೆ ತಾಲ್ಲೂಕಿನ ಜನತೆಯಲ್ಲಿ ಶಕ್ತಿ ತುಂಬಿದೆ. ಆತ್ಮ ವಿಶ್ವಾಸವನ್ನು ಇಮ್ಮುಡಿಗೊಳಿಸಿದೆ.

ಎ. ಶಂಕರರೆಡ್ಡಿ, ಗುರಪ್ಪ, ಸುದೇಶ್ ಬಾಬು. ವೆಂಕಟರವಣ. ರಾಜೇಶ್, ರವಿ. ಮಣಿ. ವೇಲು ಮುರಘನ್, ವಿಜಿ, ಕಿರಣ್, ಭಾಸ್ಕರ್, ಗಜೇಂದ್ರ, ಮಣಿ. ಇತರರು ಇದ್ದರು.

ಜನರ ಸಮಸ್ಯೆ ಬಗೆಹರಿಸಲು ಸಿದ್ದತೆ: ಶಾಸಕ ವೆಂಕಟರವಣಪ್ಪ

ಪಾವಗಡ: ಪಟ್ಟಣದ ಜನತೆ ಕಷ್ಟಕ್ಕೆ ಸ್ಪಂದಿಸಿ ಶಾಸಕ ವೆಂಕಟರವಣಪ್ಪ ಪಡಿತರ ವಿತರಣೆ, ಆಹಾರ ವಿತರಣೆಗೆ ಚಾಲನೆ ನೀಡಿ ಜನರ ಕಷ್ಟಗಳಿಗೆ ಸ್ಪಂದಿಸುವ ಭರವಸೆ ನಿಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮಾದ್ಯಮಗಳಲ್ಲಿ ಪಡಿತರ ವಿತರಿಸುವ ಪ್ರಮಾಣದ ಬಗ್ಗೆ ವ್ಯಾಪಕವಾಗಿ ಕಾಮೆಂಟ್ ಮಾಡಲಾಗುತ್ತಿದೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿ ಹೆಚ್ಚಿನ ಜನರಿಗೆ ಪಡಿತರ ಸಿಗಲಿ ಎಂಬ ಉದ್ದೇಶದಿಂದ 36 ಟನ್ ಅಕ್ಕಿ, 6.5 ಸಾವಿರ ಟನ್ ಬೇಳೆ, 6.5 ಸಾವಿರ ಟನ್ ಸಕ್ಕರೆ ವಿತರಿಸಲಾಗಿದೆ. ಇದು ಕೊನೆಯೂ ಅಲ್ಲ. ಇದರ ಜೊತೆಗೆ ನಿತ್ಯ 50 ಕೆ.ಜಿ ಪ್ರಮಾಣದ ಉಪಹಾರವನ್ನು ಪಟ್ಟಣದಲ್ಲಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪಟ್ಟಣದ 6 ಸಾವಿರ ಬಡ ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಪಟ್ಟಣಕ್ಕೆ ಬರುವ ಗ್ರಾಮಸ್ಥರು ಹಾಗೂ ಪಟ್ಟಣದ ನಿರ್ಗತಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಲಾಕ್ ಡೌನ್ ಮುಗಿಯುವವರೆಗೆ ಉಪಹಾರ ವಿತರಣೆ ಮುಂದುವರೆಯಲಿದೆ ಎಂದರು.

ಜಿಲ್ಲಾ ಪಂಚಾಯತ್ ಸದಸ್ಯ ಎಚ್.ವಿ. ವೆಂಕಟೇಶ್ ಮಾತನಾಡಿ ಪಟ್ಟಣದ 23 ವಾರ್ಡ್ ಗಳ ಬಡ ಕುಟುಂಬಗಳನ್ನು ಗುರುತಿಸಿ ವಾರ್ಡ್ ಸದಸ್ಯರ ಮುಖಾಂತರ ಪಡಿತರ ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ತಾಲ್ಲೂಕು ಬರ ಪೀಡಿತ ಬಡ ಹಾಗೂ ದಲಿತ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಕೆಲಸ ಹರಸಿ ಬೆಂಗಳೂರು, ಇತರೆಡೆಗೆ ಹೋಗಿದ್ದ ಕೂಲಿ ಕಾರ್ಮಿಕರು ಮನೆ ಸೇರಿದ್ದಾರೆ. ಸಮಸ್ಯೆ ಬಗ್ಗೆ ಸರ್ಕಾರದ ಗಮನಕ್ಕೆ ತಂದು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ತರುವತ್ತ ಶಾಸಕರು ಗಮನಹರಿಸಬೇಕು ಎಂಬುದು ಜನತೆಯ ಒತ್ತಾಯ.

ಪಡಿತರ ವಿತರಿಸಿರುವ ಪ್ರಮಾಣದ ಬಗ್ಗೆ ಪಟ್ಟಣದ ಜನತೆ ಆಕ್ಷೇಪ ವ್ಯಕ್ತಪಡಿಸಿಲ್ಲ. ಕಷ್ಟದ ವೇಳೆಯಲ್ಲಿ ಸಾವಿರಾರು ಕುಟುಂಬಗಳಿಗೆ ಶಾಸಕರು, ಪುರಸಭೆ ಸದಸ್ಯರು 12 ರಿಂದ 15 ಲಕ್ಷ ಮೊತ್ತದ ದಿನಸಿ ವಿತರಿಸಿದ್ದಾರೆ. ಸಿಕ್ಕಷ್ಟು ಸಿಗಲಿ ಎಂಬ ಸಮಾಧಾನ ಬಡ ಜನರಲ್ಲಿದೆ.

ಶಾಸಕರು ವಿತರಿಸಿದ ಪಡಿತರಕ್ಕಿಂತ ನಿಮ್ಮೊಂದಿಗೆ ನಾನಿದ್ದೇನೆ ಸಮಸ್ಯೆ ಇದ್ದರೆ ತಿಳಿಸಿ ಬಗೆಹರಿಸುತ್ತೇನೆ ಎಂಬ ಅವರ ಆಶ್ವಾಸನೆ ತಾಲ್ಲೂಕಿನ ಜನತೆಯಲ್ಲಿ ಶಕ್ತಿ ತುಂಬಿದೆ. ಆತ್ಮ ವಿಶ್ವಾಸವನ್ನು ಇಮ್ಮುಡಿಗೊಳಿಸಿದೆ.

ಎ. ಶಂಕರರೆಡ್ಡಿ, ಗುರಪ್ಪ, ಸುದೇಶ್ ಬಾಬು. ವೆಂಕಟರವಣ. ರಾಜೇಶ್, ರವಿ. ಮಣಿ. ವೇಲು ಮುರಘನ್, ವಿಜಿ, ಕಿರಣ್, ಭಾಸ್ಕರ್, ಗಜೇಂದ್ರ, ಮಣಿ. ಇತರರು ಇದ್ದರು.