ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಫೋಟೋ ಹಾಕಿ ಪೇ ಎಂಎಲ್ಎ ಅಂತ ಪೋಸ್ಟರ್ ಮುದ್ರಿಸಿ ನಗರದ ಬಸ್ ನಿಲುಗಡೆ ಹಾಗೂ ಗೋಡೆಗಳ ಮೇಲೆ ಅಂಟಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಶಶಿ ಹುಲಿಕುಂಟೆ ಮಠ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಶಶಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
Comment here