Friday, July 26, 2024
Google search engine
Homeತುಮಕೂರು ಲೈವ್ಬೆಂಗಳೂರಿನ ಯೋಧರ ಸಭೆಯಲ್ಲಿ ಭಾಗವಹಿಸಿದ ರಾಜನಾಥಸಿಂಗ್

ಬೆಂಗಳೂರಿನ ಯೋಧರ ಸಭೆಯಲ್ಲಿ ಭಾಗವಹಿಸಿದ ರಾಜನಾಥಸಿಂಗ್

Publicstory


Bengaluru: ಭಾರತೀಯ ಸಶಸ್ತ್ರ ಪಡೆಗಳು ಇಂದು ಹಿರಿಯ ಯೋಧರ ದಿನ ಆಚರಿಸಿದವು . 1953 ರ ಈ ದಿನದಂದು ನಿವೃತ್ತರಾದ ಭಾರತೀಯ ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಸೇವೆಗಳನ್ನು ಗುರುತಿಸಿ ಈ ದಿನವನ್ನು ಹಿರಿಯ ಯೋಧರ ದಿನವಾಗಿ ಆಚರಿಸಲಾಗುತ್ತಿದೆ.

ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಇಂದು ಬೆಂಗಳೂರಿನ ವಾಯುಪಡೆಯ ಕೇಂದ್ರದಲ್ಲಿ ನಡೆದ ಹಿರಿಯ ಯೋಧರ ಸಭೆಯಲ್ಲಿ ಭಾಗವಹಿಸಿದರು.
ದಿಟ್ಟ ಸೈನಿಕರ ಕುಟುಂಬಗಳಿಗೆ ನಮ್ಮ ಬೆಂಬಲವನ್ನು ತೋರಿಸಲು ‘ಪುಷ್ಪಮಾಲೆ ಇರಿಸುವ ಸಮಾರಂಭ ಮತ್ತು ಹಿರಿಯ ಸೈನಿಕರ ಸಭೆ ನಡೆಯಿತು .

ಯೋಧರ ಕುಟುಂಬಗಳು, ಹಿರಿಯ ಯೋಧರು ಮತ್ತು ವಿವಿಧ ಮಾಜಿ ಸೈನಿಕರ ಪ್ರತಿನಿಧಿಗಳು ಈ ಸಭೆಯಲ್ಲಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?