Saturday, July 27, 2024
Google search engine
Homeಪೊಲಿಟಿಕಲ್ಇಂದು ಸುರೇಶಗೌಡರಿಂದ ನಾಮ‌ಪತ್ರ ಸಲ್ಲಿಕೆ

ಇಂದು ಸುರೇಶಗೌಡರಿಂದ ನಾಮ‌ಪತ್ರ ಸಲ್ಲಿಕೆ

ತುಮಕೂರು: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಬಿ.ಸುರೇಶಗೌಡರು 18 ರಂದು (ಮಂಗಳವಾರ) ನಾಮಪತ್ರ ಸಲ್ಲಿಸುವವರು.

ಕ್ಷೇತ್ರದ ವಿವಿಧ ಭಾಗಗಳಿಂದ‌ ಬರುವ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೇರುವವರು.

ಮಧ್ಯಾಹ್ನ 12.30 ರಿಂದ 1 ಗಂಟೆಯೊಳಗೆ ನಾಮಪತ್ರ ಸಲ್ಲಿಸುವರು. ಶಾಸಕ ಜ್ಯೋತಿ ಗಣೇಶ್, ಸಂಸದ ಜಿ.ಎಸ್.ಬಸವರಾಜ್, ಜಿಲ್ಲಾ ಘಟಕದ ಅಧ್ಯಕ್ಷ ರವಿ ಹೆಬ್ಬಾಕ ಸೇರಿದಂತೆ ಹಲವು ಮುಖಂಡರು ಹಾಜರಿರುವರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?