ತಿಪಟೂರು: ಇಲ್ಲಿನ ಖಾಸಗಿ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಸಂಗ್ರಹಿಸಿ ಇಡುವ ಟ್ಯಾಂಕ್ ಕ್ಲೀನ್ ಮಾಡಲು ಹೋಗಿ ಇಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ.
ಮೃತರನ್ನು ವೇಲೂರಿನ ರವಿ, ಅರಸೀಕೆರೆಯ ನಾಗರಾಜ್ ಎಂದು ಗುರುತಿಸಲಾಗಿದೆ.
ಪೆಟ್ರೋಲ್ ಸಂಗ್ರಹದ ಟ್ಯಾಂಕ್ ಖಾಲಿಯಾದ ಕಾರಣ ಟ್ಯಾಂಕ್ ಒಳಗೆ ಇಳಿದ ಇಬ್ಬರು ಉಸಿರು ಗಟ್ಟಿ ಸಾವಿಗೀಡಾಗಿದ್ದಾರೆ.
Comment here