Saturday, July 27, 2024
Google search engine
Homeಜನಮನವರಲಕ್ಷ್ಮೀ ಪೂಜೆಸುವಾಗ ಹೇಳಲೇಬೇಕಾದ ಶ್ಲೋಕಗಳಿವು

ವರಲಕ್ಷ್ಮೀ ಪೂಜೆಸುವಾಗ ಹೇಳಲೇಬೇಕಾದ ಶ್ಲೋಕಗಳಿವು

ವಿ‍ಷ್ಣುವಿನ ಶಕ್ತಿರೂಪಿಣಿ ದೇವಿ ವರಮಹಾಲಕ್ಷ್ಮಿ ವ್ರತ ಪ್ರತಿ ಮನೆಯಲ್ಲೂ ಆಚರಿಸಲಾಗುತ್ತಿದೆ. ಹಬ್ಬ ಆಚರಿಸುವವರು, ಇಲ್ಲ ಅಚರಿಸದೇ ಕೇವಲ ಪೂಜೆ ಮಾಡುವವರು ಯಾವೆಲ್ಲಾ ಮಂತ್ರ, ಶ್ಲೋಕಗಳಿಂದ ಭಜಿಸಬೇಕು.

ಈ ಶ್ಲೋಕ, ಮಂತ್ರಗಳನ್ನು ಭಜಿಸುತ್ತಾ ಲಕ್ಷ್ಮೀ ಮನೆಯಲ್ಲೇ ನೆಲೆಯೂರುವಂತೆ ಮಾಡಬೇಕು. ಐಶ್ವರ್ಯ, ಸಕಲ ಸಂಪತ್ತು, ನೆಮ್ಮದಿ, ಆರೋಗ್ಯ ಪ್ರಾಪ್ತಿಯಾಗಲಿದೆ.

ಮಹಾಲಕ್ಷ್ಮೀ ಅಷ್ಟಕಂ


ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ |

ಶಂಖಚಕ್ರ ಗದಾಹಸ್ತೇ ಮಹಾಲಕ್ಷ್ಮಿ ನಮೋಸ್ತುತೇ ‖

ನಮಸ್ತೇ ಗರುಡಾರೂಢೇ ಕೋಲಾಸುರ ಭಯಂಕರಿ |

ಸರ್ವಪಾಪಹರೇ ದೇವಿ ಮಹಾಲಕ್ಷ್ಮಿ ನಮೋಸ್ತುತೇ ‖

ಸರ್ವಜ್ಞೇ ಸರ್ವವರದೇ ಸರ್ವ ದುಷ್ಟ ಭಯಂಕರಿ | ಸ

ಸರ್ವದುಃಖ ಹರೇ ದೇವಿ ಮಹಾಲಕ್ಷ್ಮಿ ನಮೋಸ್ತುತೇ ‖

ಸಿದ್ಧಿ ಬುದ್ಧಿ ಪ್ರದೇ ದೇವಿ ಭುಕ್ತಿ ಮುಕ್ತಿ ಪ್ರದಾಯಿನಿ |

ಮಂತ್ರ ಮೂರ್ತೇ ಸದಾ ದೇವಿ ಮಹಾಲಕ್ಷ್ಮಿ ನಮೋಸ್ತುತೇ ‖

ಆದ್ಯಂತ ರಹಿತೇ ದೇವಿ ಆದಿಶಕ್ತಿ ಮಹೇಶ್ವರಿ |

ಯೋಗಜ್ಞೇ ಯೋಗ ಸಂಭೂತೇ ಮಹಾಲಕ್ಷ್ಮಿ ನಮೋಸ್ತುತೇ ‖

ಸ್ಥೂಲ ಸೂಕ್ಷ್ಮ ಮಹಾರೌದ್ರೇ ಮಹಾಶಕ್ತಿ ಮಹೋದರೇ |

ಮಹಾ ಪಾಪ ಹರೇ ದೇವಿ ಮಹಾಲಕ್ಷ್ಮಿ ನಮೋಸ್ತುತೇ ‖

ಪದ್ಮಾಸನ ಸ್ಥಿತೇ ದೇವಿ ಪರಬ್ರಹ್ಮ ಸ್ವರೂಪಿಣಿ |

ಪರಮೇಶಿ ಜಗನ್ಮಾತಃ ಮಹಾಲಕ್ಷ್ಮಿ ನಮೋಸ್ತುತೇ ‖

ಶ್ವೇತಾಂಬರಧರೇ ದೇವಿ ನಾನಾಲಂಕಾರ ಭೂಷಿತೇ |

ಜಗಸ್ಥಿತೇ ಜಗನ್ಮಾತಃ ಮಹಾಲಕ್ಷ್ಮಿ ನಮೋಸ್ತುತೇ ‖

ಮಹಾಲಕ್ಷ್ಮಷ್ಟಕಂ ಸ್ತೋತ್ರಂ ಯಃ ಪಠೇದ್ ಭಕ್ತಿಮಾನ್ ನರಃ |

ಸರ್ವ ಸಿದ್ಧಿ ಮವಾಪ್ನೋತಿ ರಾಜ್ಯಂ ಪ್ರಾಪ್ನೋತಿ ಸರ್ವದಾ ‖

ಏಕಕಾಲೇ ಪಠೇನ್ನಿತ್ಯಂ ಮಹಾಪಾಪ ವಿನಾಶನಂ |

ದ್ವಿಕಾಲಂ ಯಃ ಪಠೇನ್ನಿತ್ಯಂ ಧನ ಧಾನ್ಯ ಸಮನ್ವಿತಃ ‖

ತ್ರಿಕಾಲಂ ಯಃ ಪಠೇನ್ನಿತ್ಯಂ ಮಹಾಶತ್ರು ವಿನಾಶನಂ |

ಮಹಾಲಕ್ಷ್ಮೀ ರ್ಭವೇನ್-ನಿತ್ಯಂ ಪ್ರಸನ್ನಾ ವರದಾ ಶುಭಾ ‖

ಲಕ್ಷ್ಮಿ ಬೀಜ ಮಂತ್ರ


ಓಂ ಹ್ರೀಂ ಶ್ರೀಂ ಲಕ್ಷ್ಮಿಭ್ಯೋ ನಮಃ

ಮಹಾಲಕ್ಷ್ಮಿ ಮಂತ್ರ

ಓಂ ಶ್ರೀಂ ಹ್ರೀಂ ಶ್ರೀಂ ಕಮಲೆ ಕಮಲಲಾಯೆ ಪ್ರಸೀದ

ಪ್ರಸೀದ ಓಂ ಶ್ರೀಂ ಹ್ರೀಂ ಶ್ರೀಂ ಮಹಾಲಕ್ಷ್ಮಿಯೇ ನಮಃ

ಲಕ್ಷ್ಮಿ ಗಾಯತ್ರಿ ಮಂತ್ರ

ಓಂ ಶ್ರೀ ಮಹಾಲಕ್ಷ್ಮೈಚಾ ವಿದ್ಮಹೇ

ವಿಷ್ಣು ಪತ್ನಯೇ ಚ ಧೀಮಹಿ

ತನ್ನೋ ಲಕ್ಷ್ಮಿ ಪ್ರಚೋದಯಾತ್‌ ಓಂ

ವರಮಹಾಲಕ್ಷ್ಮಿ ವ್ರತ ಮಂತ್ರ

ಶುಕ್ಲೇ ಶ್ರಾವಣಿಕೇ ಮಾಸೇ ಪೂರ್ಣಿಮೋ ಪಾಂತ್ಯ ಭಾಗವೇ

ವರಲಕ್ಷ್ಮ್ಯಾ ವ್ರತಂ ಕಾರ್ಯಂ ಸರ್ವಸಿದ್ಧಿ ಪ್ರದಾಯಕಂ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?